Featured

ರಾಮ ಮಂದಿರ ನಿರ್ಮಾಣಕ್ಕೆ 2 ಲಕ್ಷ ರೂ. ದೇಣಿಗೆ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್ -Vishwanews24

ರಾಮ ಮಂದಿರ ನಿರ್ಮಾಣಕ್ಕೆ 2 ಲಕ್ಷ ರೂ. ದೇಣಿಗೆ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್ -Vishwanews24

ಬೆಳಗಾವಿ: ಅಯೋದ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಕಾರ್ಯಕ್ಕಾಗಿನ ದೇಣಿಗೆಯನ್ನು ಸಂಗ್ರಹಿಸಲಾಗುತ್ತಿದ್ದು, ಈ ಮಹತ್ಕಾರ್ಯಕ್ಕೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ 2 ಲಕ್ಷ ರೂಪಾಯಿ ದೇಣಿಗೆಯನ್ನು ನೀಡಿದ್ದಾರೆ.

ರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹಣೆ ಮಾಡುತ್ತಿರುವ ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಹೆಬ್ಬಾಳ್ಕರ್ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕಿ ಎರಡು ಲಕ್ಷ ರೂಪಾಯಿ ಚೆಕ್ಅನ್ನು ಹಸ್ತಾಂತರಿಸಿದ್ದಾರೆ.

ನಾನು ಒಬ್ಬ ಕೂಲಿ ಕಾರ್ಮಿಕ, ಕಾರ್ಮಿಕರ ಪಾಡು ಬಹಳ ಹತ್ತಿರದಿಂದ ತಿಳಿದುಕೊಂಡಿದ್ದೇನೆ : ಸಚಿವ ಎಸ್‌. ಅಂಗಾರ -Vishwanews24

ಈ ಸಂದರ್ಭದಲ್ಲಿ ಶಾಸಕಿಯ ಸಹೋದರ ಚನ್ನರಾಜ ಹಟ್ಟಿಹೊಳಿ, ವಿದ್ಯಾಭಾರತಿ ಕರ್ನಾಟಕ ಪ್ರಾಂತ ಅಧ್ಯಕ್ಷ ಪರಮೇಶ್ವರ ಹೆಗಡೆ, ವಿಶ್ವಹಿಂದೂ ಪರಿಷತ್ ಸಹ ಕೋಶಾಧ್ಯಕ್ಷ ಕೃಷ್ಣ ಭಟ್, ಜಿಲ್ಲಾ ವ್ಯವಸ್ಥಾ ಪ್ರಮುಖ್ ವಿಶಾಲ ಖಂಡಾಗಳೆ​ ಮುಂತಾದವರಿದ್ದರು.

ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ 45 ದಿನಗಳ ಕಾಲ ದೇಣಿಗೆ ಸಂಗ್ರಹಿಸಲು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಎಂಬ ಹೆಸರಿನಲ್ಲಿ ನಿಧಿ ಸಂಗ್ರಹ ಮಾಡಲಾಗುತ್ತಿದೆ.

ಮೋದಿ 56 ಇಂಚಿನ ಎದೆ ಇದೆ ಎಂದು ಹೇಳುತ್ತಾರೆ. ಎದೆ ಇದ್ದರೆ ಸಾಲದು, ಅದರ ಒಳಗೆ ಹೃದಯ ಇರಬೇಕು : ಸಿದ್ದರಾಮಯ್ಯ -Vishwanews24

 

Vishwa News 24

Recent Posts

ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ – viswhanews24

ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ ಆ.27ರಂದು ಧ್ವಜಾರೋಹಣ, ಗೋ ಅಶ್ವಪೂಜೆ ನೆರವೇರಿಸುವ ಮೂಲಕ ಆರಾಧನೆಗೆ…

25 minutes ago

ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ – vishwanews24

ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ…

29 minutes ago

ಮಲ್ಪೆ : ಬೋಟ್‌ನಲ್ಲಿ ಮೀನುಗಾರ ಕಾರ್ಮಿಕನ ಕೊಲೆ ಪ್ರಕರಣ: ಆರೋಪಿ ಬಂಧನ – vishwanews24

ಮಲ್ಪೆ : ಬೋಟ್‌ನಲ್ಲಿ ಮೀನುಗಾರ ಕಾರ್ಮಿಕನ ಕೊಲೆ ಪ್ರಕರಣ: ಆರೋಪಿ ಬಂಧನ ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು…

35 minutes ago

ಉಡುಪಿ :ಆ. 27 ರಂದು ನೇರ ಸಂದರ್ಶನ – vishwanews24

ಉಡುಪಿ :ಆ. 27 ರಂದು ನೇರ ಸಂದರ್ಶನ   ಉಡುಪಿ : ನಗರದ ಡಿ.ಬಿ.ಎಸ್ ಬ್ಯಾಂಕ್, ಧರಣಿ ಆರ್ಕೇಡ್, ಕಲ್ಸಂಕ, ಗುಂಡಿಬೈಲು…

47 minutes ago

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

17 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

21 hours ago