ನವದೆಹಲಿ : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಭೂಮಿ ಪೂಜೆ ಇಂದು ನಡೆಯಲಿದ್ದು ಇದರ ಭಾಗವಾಗಿ ದೇಶದಾದ್ಯಂತ ದೇವಾಲಯಗಳಲ್ಲಿ ಪೂಜೆ ಪುನಸ್ಕಾರ ನಡೆಯುತ್ತಿದೆ.
ಭೂಮಿ ಪೂಜೆ ಕಾರ್ಯಕ್ರಮದ ಬಗ್ಗೆ ಮಾತನಾಡಿರುವ ಮಾತಾ ಅಮೃತಾನಂದಮಯಿ ಅವರು, ರಾಮ ಮಂದಿರ ನಿರ್ಮಾಣದ ಭೂಮಿ ಪೂಜೆ ನಡೆಯುತ್ತಿರುವುದು ಇತಿಹಾಸದಲ್ಲಿ ಹೊಸ ಯುಗವೊಂದರ ಆರಂಭದ ಕ್ಷಣವಾಗಿದ್ದು ಇದು ಯಾರ ಗೆಲುವೂ ಸೋಲು ಅಲ್ಲ. ಬದಲಾಗಿ ಪರಸ್ಪರ ಪ್ರೀತಿ, ತಾಳ್ಮೆಯಿಂದ ಇರುವ ವಿಶಾಲ ಮನೋಭಾವದ ಗೆಲುವು ಎಂದು ನುಡಿದಿದ್ದಾರೆ.
ಹಾಗೆಯೇ ಈ ಪ್ರೀತಿ, ತಾಳ್ಮೆಯ ಗುಣ ಎಂದಿಗೂ ಶಾಶ್ವತವಾಗಿದ್ದು, ದೇವರ ಅನುಗ್ರಹ ಎಲ್ಲರ ಮೇಲೆ ಇರಲಿ ಎಂದು ಮಾತಾ ಅಮೃತಾನಂದಮಯಿಯವರು ಹಾರೈಸಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…