ನವದೆಹಲಿ : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಭೂಮಿ ಪೂಜೆ ಇಂದು ನಡೆಯಲಿದ್ದು ಇದರ ಭಾಗವಾಗಿ ದೇಶದಾದ್ಯಂತ ದೇವಾಲಯಗಳಲ್ಲಿ ಪೂಜೆ ಪುನಸ್ಕಾರ ನಡೆಯುತ್ತಿದೆ.
ಭೂಮಿ ಪೂಜೆ ಕಾರ್ಯಕ್ರಮದ ಬಗ್ಗೆ ಮಾತನಾಡಿರುವ ಮಾತಾ ಅಮೃತಾನಂದಮಯಿ ಅವರು, ರಾಮ ಮಂದಿರ ನಿರ್ಮಾಣದ ಭೂಮಿ ಪೂಜೆ ನಡೆಯುತ್ತಿರುವುದು ಇತಿಹಾಸದಲ್ಲಿ ಹೊಸ ಯುಗವೊಂದರ ಆರಂಭದ ಕ್ಷಣವಾಗಿದ್ದು ಇದು ಯಾರ ಗೆಲುವೂ ಸೋಲು ಅಲ್ಲ. ಬದಲಾಗಿ ಪರಸ್ಪರ ಪ್ರೀತಿ, ತಾಳ್ಮೆಯಿಂದ ಇರುವ ವಿಶಾಲ ಮನೋಭಾವದ ಗೆಲುವು ಎಂದು ನುಡಿದಿದ್ದಾರೆ.
ಹಾಗೆಯೇ ಈ ಪ್ರೀತಿ, ತಾಳ್ಮೆಯ ಗುಣ ಎಂದಿಗೂ ಶಾಶ್ವತವಾಗಿದ್ದು, ದೇವರ ಅನುಗ್ರಹ ಎಲ್ಲರ ಮೇಲೆ ಇರಲಿ ಎಂದು ಮಾತಾ ಅಮೃತಾನಂದಮಯಿಯವರು ಹಾರೈಸಿದ್ದಾರೆ.
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…