ಮಂಡ್ಯ: ದೇಶದಲ್ಲಿ ರಾಮ ರಾಜ್ಯ ಎಂಬುದಾಗಿ ಕತೆ ಕಟ್ಟುತ್ತಿದ್ದಾರೆ. ಆದ್ರೇ ರಾಮ ರಾಜ್ಯ ಎಂಬ ಹೆಸರು ಬರೋದಕ್ಕೆ ರಾಮ ಕಾರಣನಲ್ಲ. ಮಹಾತ್ಮ ಗಾಂಧೀಜಿಯಿಂದಲೇ ಹೀಗೆ ಬರೋದಕ್ಕೆ ಕಾರಣ. ಈ ಬಗ್ಗೆ ವಾಲ್ಮೀಕಿ ರಾಮಯಾಣದ ಉತ್ತರ ಕಾಂಡ ಓದಿದರೇ ಗೊತ್ತಾಗುತ್ತದೆ.
ರಾಮ ಮಧ್ಯಾಹ್ನ ಆದ್ರೇ ಸಾಕು ಸೀತೆ ಕೂರಿಸಿಕೊಂಡು ಹೆಂಡ ಕುಡಿಯುತ್ತಿದ್ದ ಎಂಬುದಾಗಿ ಚಿಂತರ, ಸಾಹಿತಿ ಪ್ರೊ.ಕೆಎಸ್ ಭಗವಾನ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ವಾಲ್ಮೀಕಿ ರಾಮಾಯಣದ ಉತ್ತರ ಕಾಂಡದಲ್ಲಿ ಓದಿದರೇ ರಾಮನ ನಿಜ ರೂಪ ಬಯಲಾಗುತ್ತದೆ. ಪುರೋಹಿತರ ಜೊತೆಗೆ ಕುಳಿತು, ಆ ಕತೆ, ಈ ಕತೆಯನ್ನು ರಾಮ ಹೊಡೆಯುತ್ತಿದ್ದ ಎಂದಿದ್ದಾರೆ.
ಇನ್ನೂ ರಾಮ ಮಧ್ಯಾಹ್ನವಾದರೇ ಸಾಕು ಸೀತೆಯನ್ನು ಕೂರಿಸಿಕೊಂಡು ಹೆಂಡ ಕುಡಿಯುತ್ತಿದ್ದನು. ಅವನಷ್ಟೇ ಅಲ್ಲದೇ ಸೀತೆಗೂ ಹೆಂಡ ಕುಡಿಸುತ್ತಿದ್ದನು. ಬೇಕಾದ್ರೇ ನೀವು ವಾಲ್ಮೀಕಿ ರಾಮಾಯಣದ ಉತ್ತರ ಕಾಂಡ ಓದಿ, ಇದರ ಬಗ್ಗೆ ದಾಖಲೆಯಿದೆ ಎಂದರು.
ರಾಮ ರಾಜ್ಯಭಾರ ಮಾಡಿದ್ದು 11 ವರ್ಷವಾಗಿದೆ. ಗರ್ಭಿಣಿ ಸೀತೆಯನ್ನು ಕಾಡಿಗೆ ಕಳಿಸಿದ್ದು ಇದರಲ್ಲಿ ಸೇರಿದೆ. ಸೀತೆಗೆ ಮಾತನಾಡೋದಕ್ಕೆ ರಾಮ ಬಿಡುತ್ತಿರಲಿಲ್ಲ. ಲಕ್ಷ್ಮಣನನ್ನು ಗಡಿಪಾರು ಮಾಡಿದ ಎಂದು ಹೇಳಿದರು.
ಉಡುಪಿ ರಜತಮಹೋತ್ಸವ : ಮಲ್ಪೆ ಕಡಲ ಕಿನಾರೆಯಲ್ಲಿ ಸಮಾರಂಭ – Vishwanews24
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…