ಮಂಡ್ಯ: ದೇಶದಲ್ಲಿ ರಾಮ ರಾಜ್ಯ ಎಂಬುದಾಗಿ ಕತೆ ಕಟ್ಟುತ್ತಿದ್ದಾರೆ. ಆದ್ರೇ ರಾಮ ರಾಜ್ಯ ಎಂಬ ಹೆಸರು ಬರೋದಕ್ಕೆ ರಾಮ ಕಾರಣನಲ್ಲ. ಮಹಾತ್ಮ ಗಾಂಧೀಜಿಯಿಂದಲೇ ಹೀಗೆ ಬರೋದಕ್ಕೆ ಕಾರಣ. ಈ ಬಗ್ಗೆ ವಾಲ್ಮೀಕಿ ರಾಮಯಾಣದ ಉತ್ತರ ಕಾಂಡ ಓದಿದರೇ ಗೊತ್ತಾಗುತ್ತದೆ.
ರಾಮ ಮಧ್ಯಾಹ್ನ ಆದ್ರೇ ಸಾಕು ಸೀತೆ ಕೂರಿಸಿಕೊಂಡು ಹೆಂಡ ಕುಡಿಯುತ್ತಿದ್ದ ಎಂಬುದಾಗಿ ಚಿಂತರ, ಸಾಹಿತಿ ಪ್ರೊ.ಕೆಎಸ್ ಭಗವಾನ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ವಾಲ್ಮೀಕಿ ರಾಮಾಯಣದ ಉತ್ತರ ಕಾಂಡದಲ್ಲಿ ಓದಿದರೇ ರಾಮನ ನಿಜ ರೂಪ ಬಯಲಾಗುತ್ತದೆ. ಪುರೋಹಿತರ ಜೊತೆಗೆ ಕುಳಿತು, ಆ ಕತೆ, ಈ ಕತೆಯನ್ನು ರಾಮ ಹೊಡೆಯುತ್ತಿದ್ದ ಎಂದಿದ್ದಾರೆ.
ಇನ್ನೂ ರಾಮ ಮಧ್ಯಾಹ್ನವಾದರೇ ಸಾಕು ಸೀತೆಯನ್ನು ಕೂರಿಸಿಕೊಂಡು ಹೆಂಡ ಕುಡಿಯುತ್ತಿದ್ದನು. ಅವನಷ್ಟೇ ಅಲ್ಲದೇ ಸೀತೆಗೂ ಹೆಂಡ ಕುಡಿಸುತ್ತಿದ್ದನು. ಬೇಕಾದ್ರೇ ನೀವು ವಾಲ್ಮೀಕಿ ರಾಮಾಯಣದ ಉತ್ತರ ಕಾಂಡ ಓದಿ, ಇದರ ಬಗ್ಗೆ ದಾಖಲೆಯಿದೆ ಎಂದರು.
ರಾಮ ರಾಜ್ಯಭಾರ ಮಾಡಿದ್ದು 11 ವರ್ಷವಾಗಿದೆ. ಗರ್ಭಿಣಿ ಸೀತೆಯನ್ನು ಕಾಡಿಗೆ ಕಳಿಸಿದ್ದು ಇದರಲ್ಲಿ ಸೇರಿದೆ. ಸೀತೆಗೆ ಮಾತನಾಡೋದಕ್ಕೆ ರಾಮ ಬಿಡುತ್ತಿರಲಿಲ್ಲ. ಲಕ್ಷ್ಮಣನನ್ನು ಗಡಿಪಾರು ಮಾಡಿದ ಎಂದು ಹೇಳಿದರು.
ಉಡುಪಿ ರಜತಮಹೋತ್ಸವ : ಮಲ್ಪೆ ಕಡಲ ಕಿನಾರೆಯಲ್ಲಿ ಸಮಾರಂಭ – Vishwanews24
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…