Featured

ರಾಮ ರಾಜ್ಯ ನಿರ್ಮಾಣ ಮಾಡುತ್ತೇವೆಂದು ಹೊರಟವರ ಸರ್ಕಾರ ಇದೇನಾ ??: ಕುಮಾರಸ್ವಾಮಿ -Vishwanews24

ರಾಮ ರಾಜ್ಯ ನಿರ್ಮಾಣ ಮಾಡುತ್ತೇವೆಂದು ಹೊರಟವರ ಸರ್ಕಾರ ಇದೇನಾ ??: ಕುಮಾರಸ್ವಾಮಿ -Vishwanews24

ಬೆಂಗಳೂರು: ನಿನ್ನೆ ಸಂಜೆ ರಿಲೀಸ್ ಆದ ರಮೇಶ್ ಜಾರಕಿಹೊಳಿ ಸಿಡಿ ವಿಚಾರ ಎಲ್ಲೆಲ್ಲು ಭಾರೀ ಚರ್ಚೆಯಾಗುತ್ತಿದೆ. ನೈತಿಕ ಹೊಣೆ ಹೊತ್ತು ರಮೇಶ್ ಜಾರಕಿಹೊಳಿ ಕೂಡ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ರಾಮ ರಾಜ್ಯ ನಿರ್ಮಾಣ ಮಾಡುತ್ತೇವೆಂದು ಹೊರಟವರ ಸರ್ಕಾರ ಇದೇನಾ ಎಂದು ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿ ರಾಕ್ಷಸ ಸರ್ಕಾರವಿದೆ ಎಂದು ನಮ್ಮ ಸರ್ಕಾರವನ್ನು ಬೀಳಿಸಿ, ಬಾಂಬೆಗೆ ಹೋಗಿ ರಾಮರಾಜ್ಯವನ್ನು ತಂದಿದ್ದೇವೆ ಎಂದರಲ್ಲ ಯಾವ ರಾಮ ರಾಜ್ಯ ತಂದ್ರು ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

BREAKING : ರಾಸಲೀಲೆ ವಿಡಿಯೋ ಪ್ರಕರಣ : ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ -Vishwanews24

ಇನ್ನು ಇಂಥಹ ವಿಚಾರಗಳ ಬಗ್ಗೆ ಮಾತಾಡೋದು ಶೋಭೆ ಅಲ್ಲ. ಇಂಥ ವಿಚಾರಗಳಲ್ಲಿ ರಾಜಕೀಯ ತರೋದು ಅಲ್ಲ. ಆದ್ರೆ ರಾಜಕೀಯ ವ್ಯಕ್ತಿಗಳ ಈ ರೀತಿಯ ನಡೆಯಿಂದ ಸಮಾಜದಲ್ಲಿ ನಡೆಯುತ್ತಿರುವ ಬೆಳವಣಿಗೆ ಮೇಲೆ ಪರಿಣಾಮ ಬೀರಲಿದೆ.

ಇಂಥ ವಿಚಾರಗಳಿಗೆಲ್ಲಾ ಸಿಎಂ ಯಡಿಯೂರಪ್ಪ ಅವರ ಬಳಿ ಹಾಗೂ ಬಿಜೆಪಿ ನಾಯಕರ ಬಳಿ ಉತ್ತರ ಪಡೆಯುವುದು ಉತ್ತಮ. ಇನ್ನು ವಿಶ್ವನಾಥ್ ಅವರ ಹತ್ತಿರ ಈ ಬಗ್ಗೆ ಉತ್ತರ ಪಡೆಯಿರಿ ನಾನೇನು ಪ್ರತಿಕ್ರಿಯೆ ನೀಡಲ್ಲ ಎಂದಿದ್ದಾರೆ.

Vishwa News 24

Recent Posts

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 minute ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

13 minutes ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

26 minutes ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

33 minutes ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

54 minutes ago

80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಡಿಕೆಶಿ ಧ್ವಜಾರೋಹಣ – vishwanews24

80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ ಬೆಂಗಳೂರು: ಇಡೀ ದೇಶವೇ ಇಂದು 80ನೇ…

1 hour ago