ರಾಯಚೂರು: ಸಾರಿಗೆ ಬಸ್ ಪಲ್ಟಿಯಾಗಿ ಕಂಡಕ್ಟರ್ ಮೃತಪಟ್ಟು, 20 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಅಂಚೇಸುಗೂರು ಬಳಿ ನಡೆದಿದೆ.
ಮೃತರನ್ನು ಲಿಂಗಸುಗೂರು ತಾಲೂಕಿನ ಬಸವರಾಜ್ ( 36 ) ಎಂದು ಗುರುತಿಸಲಾಗಿದೆ.
ಅಂಜಳ ಗ್ರಾಮದಿಂದ ಅಂಚೇಸುಗೂರಿನ ಕೆನಾಲ್ ಸೇತುವೆ ದಾಟುವ ವೇಳೆ ಬಸ್ ಪಲ್ಟಿಯಾಗಿದೆ. ಬಸ್ ನಲ್ಲಿ 39 ಜನ ಪ್ರಯಾಣಿಕರಿದ್ದು, 20 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಬಸ್ ಚಾಲಕ ಗಂಭೀರ ಗಾಯಗೊಂಡಿದ್ದು, ರಾಯಚೂರಿನ ರಿಮ್ಸ್ ಗೆ ರವಾನೆ ಮಾಡಲಾಗಿದೆ. ಬಸ್ ಪಲ್ಟಿಯಾಗಿ ಕೆಲ ಹೊತ್ತಾದರೂ ಆಂಬ್ಯುಲೆನ್ಸ್ ಬಾರದ ಕಾರಣ ಟಂಟಂ, ಬೈಕ್ ಗಳಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ದೇವದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…