ರಾಶಿ ಭವಿಷ್ಯ ಸೋಮವಾರ- ತುಲಾ ರಾಶಿಯವರಿಗೆ ಶತ್ರುಗಳಿಂದ ತೊಂದರೆ: vishwanews24

ರಾಶಿ ಭವಿಷ್ಯ ಸೋಮವಾರ– ತುಲಾ ರಾಶಿಯವರಿಗೆ ಶತ್ರುಗಳಿಂದ ತೊಂದರೆ

ಮೇಷ: ಹಣಕಾಸು ಸಮಸ್ಯೆ ಹೆಚ್ಚಾಗುವುದು, ಸಾಲ ಬಾಧೆ, ಋಣ ಬಾಧೆ, ಕುತಂತ್ರದ ಯೋಚನೆ ಮಾಡುವಿರಿ ಮಿತ್ರರೊಂದಿಗೆ ಕಿರಿಕಿರಿ, ವ್ಯವಹಾರದಲ್ಲಿ ಎಚ್ಚರಿಕೆ, ಮನಸ್ಸಿನಲ್ಲಿ ಆತಂಕ.

ವೃಷಭ: ಇಲ್ಲ ಸಲ್ಲದ ಅಪವಾದ, ಆರೋಗ್ಯದಲ್ಲಿ ಅಲ್ಪ ವ್ಯತ್ಯಾಸ, ಆತ್ಮೀಯರೊಂದಿಗೆ ವೈಮನಸ್ಸು, ಸಾಲ ಮರುಪಾವತಿ ಆಲೋಚನೆ, ಉದ್ಯೋಗದಲ್ಲಿ ಬಡ್ತಿ-ನೆಮ್ಮದಿ, ಶತ್ರು ನಾಶ, ಭಾಗ್ಯ ವೃದ್ಧಿ.

ಮಿಥುನ: ಕೆಲಸ ಕಾರ್ಯಗಳಲ್ಲಿ ಮುನ್ನಡೆ, ವಿದ್ಯಾಭ್ಯಾಸಕ್ಕೆ ಕಿರಿಕಿರಿ, ಶೀತ ಸಂಬಂಧಿತ ರೋಗ, ಭೂ ವ್ಯವಹಾರದಲ್ಲಿ ಲಾಭ, ಮಾತೃವಿನಿಂದ ಶುಭ ಹಾರೈಕೆ, ಭೋಗ ವಸ್ತು ಪ್ರಾಪ್ತಿ,

ಕಟಕ: ವ್ಯಾಪಾರ ವ್ಯವಹಾರದಲ್ಲಿ ಅನುಕೂಲ, ಸರ್ಕಾರಿ ಕೆಲಸಗಳಲ್ಲಿ ಪ್ರಗತಿ, ವಸ್ತ್ರಾಭರಣ ಖರೀದಿ ಯೋಗ, ಅವಿವಾಹಿತರಿಗೆ ವಿವಾಹ ಯೋಗ, ಆರೋಗ್ಯದಲ್ಲಿ ವೃದ್ಧಿ.

ಸಿಂಹ: ವಾಹನ ಖರೀದಿಗೆ ಆಲೋಚನೆ, ಹಣಕಾಸು ವ್ಯವಹಾರದಲ್ಲಿ ಹಿನ್ನಡೆ, ಸಮಾಜದಲ್ಲಿ ಉತ್ತಮ ಗೌರವ, ವಿದ್ಯಾಭ್ಯಾಸಕ್ಕೆ ಒಲವು, ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ, ಸ್ಥಿರಾಸ್ತಿ ಆಲೋಚನೆ ಹೆಚ್ಚಾಗುವುದು, ಸಂಗಾತಿಗೆ ಅನುಕೂಲ ಸಾಧ್ಯತೆ.

ಕನ್ಯಾ: ಹಣಕಾಸು ಮುಗ್ಗಟ್ಟು, ಸ್ನೇಹಿತರಿಂದ ಸಹಕಾರ, ಆತ್ಮೀಯರಿಂದ ಉತ್ತಮ ಸಲಹೆ, ಮೋಜು-ಮಸ್ತಿಗಾಗಿ ಮನಸ್ಸು, ನೀವಾಡುವ ಮಾತಿನಿಂದ ಅನರ್ಥ, ಮಕ್ಕಳ ವಿವಾಹಕ್ಕೆ ಅಡೆತಡೆ, ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ.

ತುಲಾ: ಶತ್ರುಗಳಿಂದ ತೊಂದರೆ, ಕುತಂತ್ರಕ್ಕೆ ಸಿಲುಕುವ ಸಾಧ್ಯತೆ, ಹಣಕಾಸು ಪರಿಸ್ಥಿತಿ ಚೇತರಿಕೆ, ಆದಾಯಕ್ಕಿಂತ ಖರ್ಚು ಹೆಚ್ಚು, ವಾಹನದಿಂದ ಅಧಿಕ ಖರ್ಚು, ದೇಹಾಲಸ್ಯ, ಕೆಲಸದಲ್ಲಿ ನಿರಾಸಕ್ತಿ.

ವೃಶ್ಚಿಕ: ನಾನಾ ರೀತಿಯ ಆಲೋಚನೆ, ನೆಮ್ಮದಿ ಇಲ್ಲದ ಜೀವನ, ಕೆಲಸ ಕಾರ್ಯಗಳಲ್ಲಿ ವಿಳಂಬ, ಅವಿವಾಹಿತರಿಗೆ ವಿವಾಹ ಯೋಗ, ಕುಟುಂಬದಲ್ಲಿ ಸಹಕಾರ, ಆತ್ಮೀಯರೊಂದಿಗೆ ಮಾತುಕತೆ, ಇಷ್ಟಾರ್ಥ ನೆರವೇರಿಕೆಗಾಗಿ ಪರಿಶ್ರಮ, ಆಸ್ತಿ ವಿಚಾರದಲ್ಲಿ ಕಲಹ.

ಧನಸ್ಸು: ಕುಟುಂಬದಲ್ಲಿ ನೆಮ್ಮದಿ ವಾತಾವರಣ, ಯತ್ನ ಕಾರ್ಯದಲ್ಲಿ ಪ್ರಗತಿ, ವ್ಯಾಪಾರ-ವ್ಯವಹಾರದಲ್ಲಿ ಅನುಕೂಲ, ಮಕ್ಕಳಿಗೆ ಅನಾರೊಗ್ಯ, ಉದ್ಯೋಗದಲ್ಲಿ ಕಿರಿಕಿರಿ, ಹಿತ ಶತ್ರುಗಳ ಕಾಟ, ಮಿಶ್ರ ಫಲ ಯೋಗ.

ಮಕರ: ಅಕ್ರಮ ಸಂಬಂಧಗಳಿಂದ ಸಂಕಷ್ಟಕ್ಕೆ ಸಿಲುಕುವಿರಿ, ಪ್ರಾಮಾಣಿಕತೆಯಿಂದ ಅಭಿವೃದ್ಧಿ, ಹಣಕಾಸು ಪರಿಸ್ಥಿತಿ ಅಲ್ಪ ಚೇತರಿಕೆ, ವ್ಯವಹಾರಿಕ ಒಪ್ಪಂದಗಳನ್ನು ಮುಂದೂಡಿ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಪತಿ-ಪತ್ನಿ ಮಧ್ಯೆ ವೈಮನಸ್ಸು, ನಂಬಿದ ಜನರಿಂದ ಮೋಸ.

ಕುಂಭ: ಪುಣ್ಯಕ್ಷೇತ್ರ ದರ್ಶನಕ್ಕೆ ಹಂಬಲ, ಗುರು ಹಿರಿಯರ ಭೇಟಿ, ಹಣಕಾಸು ಲಾಭ, ನೀವಾಡುವ ಮಾತಿನಿಂದ ಕಲಹ, ಮನಸಿನಲ್ಲಿ ಕೆಟ್ಟಾಲೋಚನೆ, ಕೆಲಸ ಕಾರ್ಯಗಳಲ್ಲಿ ಎಚ್ಚರಿಕೆ ಅಗತ್ಯ, ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿವಹಿಸಿ.

ಮೀನ: ಸ್ಥಿರಾಸ್ತಿ ವಿಚಾರದಲ್ಲಿ ಕಲಹ, ಹಣಕಾಸು ಸಮಸ್ಯೆ ಎದುರಾಗುವುದು, ಅಲ್ಪ ಆದಾಯ ಅಧಿಕವಾದ ಖರ್ಚು, ನೆಮ್ಮದಿ ಇಲ್ಲದ ಜೀವನ, ತೀರ್ಥಕ್ಷೇತ್ರ ದರ್ಶನಕ್ಕೆ ಮನಸ್ಸು, ದೂರ ಪ್ರಯಾಣ, ಮಾನಸಿಕ ನೆಮ್ಮದಿಗೆ ಭಂಗ,

 

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago