ರಾಶಿ ಭವಿಷ್ಯ ಸೋಮವಾರ- ತುಲಾ ರಾಶಿಯವರಿಗೆ ಶತ್ರುಗಳಿಂದ ತೊಂದರೆ: vishwanews24

ರಾಶಿ ಭವಿಷ್ಯ ಸೋಮವಾರ– ತುಲಾ ರಾಶಿಯವರಿಗೆ ಶತ್ರುಗಳಿಂದ ತೊಂದರೆ

ಮೇಷ: ಹಣಕಾಸು ಸಮಸ್ಯೆ ಹೆಚ್ಚಾಗುವುದು, ಸಾಲ ಬಾಧೆ, ಋಣ ಬಾಧೆ, ಕುತಂತ್ರದ ಯೋಚನೆ ಮಾಡುವಿರಿ ಮಿತ್ರರೊಂದಿಗೆ ಕಿರಿಕಿರಿ, ವ್ಯವಹಾರದಲ್ಲಿ ಎಚ್ಚರಿಕೆ, ಮನಸ್ಸಿನಲ್ಲಿ ಆತಂಕ.

ವೃಷಭ: ಇಲ್ಲ ಸಲ್ಲದ ಅಪವಾದ, ಆರೋಗ್ಯದಲ್ಲಿ ಅಲ್ಪ ವ್ಯತ್ಯಾಸ, ಆತ್ಮೀಯರೊಂದಿಗೆ ವೈಮನಸ್ಸು, ಸಾಲ ಮರುಪಾವತಿ ಆಲೋಚನೆ, ಉದ್ಯೋಗದಲ್ಲಿ ಬಡ್ತಿ-ನೆಮ್ಮದಿ, ಶತ್ರು ನಾಶ, ಭಾಗ್ಯ ವೃದ್ಧಿ.

ಮಿಥುನ: ಕೆಲಸ ಕಾರ್ಯಗಳಲ್ಲಿ ಮುನ್ನಡೆ, ವಿದ್ಯಾಭ್ಯಾಸಕ್ಕೆ ಕಿರಿಕಿರಿ, ಶೀತ ಸಂಬಂಧಿತ ರೋಗ, ಭೂ ವ್ಯವಹಾರದಲ್ಲಿ ಲಾಭ, ಮಾತೃವಿನಿಂದ ಶುಭ ಹಾರೈಕೆ, ಭೋಗ ವಸ್ತು ಪ್ರಾಪ್ತಿ,

ಕಟಕ: ವ್ಯಾಪಾರ ವ್ಯವಹಾರದಲ್ಲಿ ಅನುಕೂಲ, ಸರ್ಕಾರಿ ಕೆಲಸಗಳಲ್ಲಿ ಪ್ರಗತಿ, ವಸ್ತ್ರಾಭರಣ ಖರೀದಿ ಯೋಗ, ಅವಿವಾಹಿತರಿಗೆ ವಿವಾಹ ಯೋಗ, ಆರೋಗ್ಯದಲ್ಲಿ ವೃದ್ಧಿ.

ಸಿಂಹ: ವಾಹನ ಖರೀದಿಗೆ ಆಲೋಚನೆ, ಹಣಕಾಸು ವ್ಯವಹಾರದಲ್ಲಿ ಹಿನ್ನಡೆ, ಸಮಾಜದಲ್ಲಿ ಉತ್ತಮ ಗೌರವ, ವಿದ್ಯಾಭ್ಯಾಸಕ್ಕೆ ಒಲವು, ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ, ಸ್ಥಿರಾಸ್ತಿ ಆಲೋಚನೆ ಹೆಚ್ಚಾಗುವುದು, ಸಂಗಾತಿಗೆ ಅನುಕೂಲ ಸಾಧ್ಯತೆ.

ಕನ್ಯಾ: ಹಣಕಾಸು ಮುಗ್ಗಟ್ಟು, ಸ್ನೇಹಿತರಿಂದ ಸಹಕಾರ, ಆತ್ಮೀಯರಿಂದ ಉತ್ತಮ ಸಲಹೆ, ಮೋಜು-ಮಸ್ತಿಗಾಗಿ ಮನಸ್ಸು, ನೀವಾಡುವ ಮಾತಿನಿಂದ ಅನರ್ಥ, ಮಕ್ಕಳ ವಿವಾಹಕ್ಕೆ ಅಡೆತಡೆ, ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ.

ತುಲಾ: ಶತ್ರುಗಳಿಂದ ತೊಂದರೆ, ಕುತಂತ್ರಕ್ಕೆ ಸಿಲುಕುವ ಸಾಧ್ಯತೆ, ಹಣಕಾಸು ಪರಿಸ್ಥಿತಿ ಚೇತರಿಕೆ, ಆದಾಯಕ್ಕಿಂತ ಖರ್ಚು ಹೆಚ್ಚು, ವಾಹನದಿಂದ ಅಧಿಕ ಖರ್ಚು, ದೇಹಾಲಸ್ಯ, ಕೆಲಸದಲ್ಲಿ ನಿರಾಸಕ್ತಿ.

ವೃಶ್ಚಿಕ: ನಾನಾ ರೀತಿಯ ಆಲೋಚನೆ, ನೆಮ್ಮದಿ ಇಲ್ಲದ ಜೀವನ, ಕೆಲಸ ಕಾರ್ಯಗಳಲ್ಲಿ ವಿಳಂಬ, ಅವಿವಾಹಿತರಿಗೆ ವಿವಾಹ ಯೋಗ, ಕುಟುಂಬದಲ್ಲಿ ಸಹಕಾರ, ಆತ್ಮೀಯರೊಂದಿಗೆ ಮಾತುಕತೆ, ಇಷ್ಟಾರ್ಥ ನೆರವೇರಿಕೆಗಾಗಿ ಪರಿಶ್ರಮ, ಆಸ್ತಿ ವಿಚಾರದಲ್ಲಿ ಕಲಹ.

ಧನಸ್ಸು: ಕುಟುಂಬದಲ್ಲಿ ನೆಮ್ಮದಿ ವಾತಾವರಣ, ಯತ್ನ ಕಾರ್ಯದಲ್ಲಿ ಪ್ರಗತಿ, ವ್ಯಾಪಾರ-ವ್ಯವಹಾರದಲ್ಲಿ ಅನುಕೂಲ, ಮಕ್ಕಳಿಗೆ ಅನಾರೊಗ್ಯ, ಉದ್ಯೋಗದಲ್ಲಿ ಕಿರಿಕಿರಿ, ಹಿತ ಶತ್ರುಗಳ ಕಾಟ, ಮಿಶ್ರ ಫಲ ಯೋಗ.

ಮಕರ: ಅಕ್ರಮ ಸಂಬಂಧಗಳಿಂದ ಸಂಕಷ್ಟಕ್ಕೆ ಸಿಲುಕುವಿರಿ, ಪ್ರಾಮಾಣಿಕತೆಯಿಂದ ಅಭಿವೃದ್ಧಿ, ಹಣಕಾಸು ಪರಿಸ್ಥಿತಿ ಅಲ್ಪ ಚೇತರಿಕೆ, ವ್ಯವಹಾರಿಕ ಒಪ್ಪಂದಗಳನ್ನು ಮುಂದೂಡಿ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಪತಿ-ಪತ್ನಿ ಮಧ್ಯೆ ವೈಮನಸ್ಸು, ನಂಬಿದ ಜನರಿಂದ ಮೋಸ.

ಕುಂಭ: ಪುಣ್ಯಕ್ಷೇತ್ರ ದರ್ಶನಕ್ಕೆ ಹಂಬಲ, ಗುರು ಹಿರಿಯರ ಭೇಟಿ, ಹಣಕಾಸು ಲಾಭ, ನೀವಾಡುವ ಮಾತಿನಿಂದ ಕಲಹ, ಮನಸಿನಲ್ಲಿ ಕೆಟ್ಟಾಲೋಚನೆ, ಕೆಲಸ ಕಾರ್ಯಗಳಲ್ಲಿ ಎಚ್ಚರಿಕೆ ಅಗತ್ಯ, ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿವಹಿಸಿ.

ಮೀನ: ಸ್ಥಿರಾಸ್ತಿ ವಿಚಾರದಲ್ಲಿ ಕಲಹ, ಹಣಕಾಸು ಸಮಸ್ಯೆ ಎದುರಾಗುವುದು, ಅಲ್ಪ ಆದಾಯ ಅಧಿಕವಾದ ಖರ್ಚು, ನೆಮ್ಮದಿ ಇಲ್ಲದ ಜೀವನ, ತೀರ್ಥಕ್ಷೇತ್ರ ದರ್ಶನಕ್ಕೆ ಮನಸ್ಸು, ದೂರ ಪ್ರಯಾಣ, ಮಾನಸಿಕ ನೆಮ್ಮದಿಗೆ ಭಂಗ,

 

 

Vishwa News 24

Recent Posts

ಶಿರ್ವ: ಪಾಪನಾಶಿನಿ ಹೊಳೆಯಲ್ಲಿ ಹಸುವಿನ ಅವಶೇಷ ಪತ್ತೆ; ಪ್ರಕರಣ ದಾಖಲು – vishwanews24

ಶಿರ್ವ: ಪಾಪನಾಶಿನಿ ಹೊಳೆಯಲ್ಲಿ ಹಸುವಿನ ಅವಶೇಷ ಪತ್ತೆ; ಪ್ರಕರಣ ದಾಖಲು ಶಿರ್ವ: ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ…

13 hours ago

ಬೈಂದೂರು: ಶಿರೂರು ನದಿಯಲ್ಲಿ ಈಜಲು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿ ನೀರುಪಾಲು – vishwanews24

ಬೈಂದೂರು: ಶಿರೂರು ನದಿಯಲ್ಲಿ ಈಜಲು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿ ನೀರುಪಾಲು ಬೈಂದೂರು : ಕುಟುಂಬದವರೊಂದಿಗೆ ಪ್ರವಾಸಕ್ಕೆ ಬಂದಿದ್ದ ಹಾವೇರಿ…

13 hours ago

ಉಡುಪಿ: ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಆಗ್ರಹ – vishwanews24

ಉಡುಪಿ: ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಆಗ್ರಹ…

16 hours ago

ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ – vishwanews24

ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ.. ನಿಯಮ ಉಲ್ಲಂಘಸಿದ್ರೆ 23.95 ಕೋಟಿ ರೂ. ದಂಡ ಕೌಲಾಲಂಪುರ್: 16…

16 hours ago

ಸುವೇಂಧು ಸಂಪುಟ ವಿಸ್ತರಣೆ: ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ – vishwanews24

ಸುವೇಂಧು ಸಂಪುಟ ವಿಸ್ತರಣೆ: ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು…

16 hours ago

ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು – vishwanews24

ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು ಮಂಗಳೂರು : ಜೂನ್ 3ರಂದು ನಿಗದಿಯಾಗಿದ್ದ ಬಹು…

18 hours ago