ಮೇಷ: ಹಣಕಾಸು ಸಮಸ್ಯೆ ಹೆಚ್ಚಾಗುವುದು, ಸಾಲ ಬಾಧೆ, ಋಣ ಬಾಧೆ, ಕುತಂತ್ರದ ಯೋಚನೆ ಮಾಡುವಿರಿ ಮಿತ್ರರೊಂದಿಗೆ ಕಿರಿಕಿರಿ, ವ್ಯವಹಾರದಲ್ಲಿ ಎಚ್ಚರಿಕೆ, ಮನಸ್ಸಿನಲ್ಲಿ ಆತಂಕ.
ವೃಷಭ: ಇಲ್ಲ ಸಲ್ಲದ ಅಪವಾದ, ಆರೋಗ್ಯದಲ್ಲಿ ಅಲ್ಪ ವ್ಯತ್ಯಾಸ, ಆತ್ಮೀಯರೊಂದಿಗೆ ವೈಮನಸ್ಸು, ಸಾಲ ಮರುಪಾವತಿ ಆಲೋಚನೆ, ಉದ್ಯೋಗದಲ್ಲಿ ಬಡ್ತಿ-ನೆಮ್ಮದಿ, ಶತ್ರು ನಾಶ, ಭಾಗ್ಯ ವೃದ್ಧಿ.
ಮಿಥುನ: ಕೆಲಸ ಕಾರ್ಯಗಳಲ್ಲಿ ಮುನ್ನಡೆ, ವಿದ್ಯಾಭ್ಯಾಸಕ್ಕೆ ಕಿರಿಕಿರಿ, ಶೀತ ಸಂಬಂಧಿತ ರೋಗ, ಭೂ ವ್ಯವಹಾರದಲ್ಲಿ ಲಾಭ, ಮಾತೃವಿನಿಂದ ಶುಭ ಹಾರೈಕೆ, ಭೋಗ ವಸ್ತು ಪ್ರಾಪ್ತಿ,
ಕಟಕ: ವ್ಯಾಪಾರ ವ್ಯವಹಾರದಲ್ಲಿ ಅನುಕೂಲ, ಸರ್ಕಾರಿ ಕೆಲಸಗಳಲ್ಲಿ ಪ್ರಗತಿ, ವಸ್ತ್ರಾಭರಣ ಖರೀದಿ ಯೋಗ, ಅವಿವಾಹಿತರಿಗೆ ವಿವಾಹ ಯೋಗ, ಆರೋಗ್ಯದಲ್ಲಿ ವೃದ್ಧಿ.
ಸಿಂಹ: ವಾಹನ ಖರೀದಿಗೆ ಆಲೋಚನೆ, ಹಣಕಾಸು ವ್ಯವಹಾರದಲ್ಲಿ ಹಿನ್ನಡೆ, ಸಮಾಜದಲ್ಲಿ ಉತ್ತಮ ಗೌರವ, ವಿದ್ಯಾಭ್ಯಾಸಕ್ಕೆ ಒಲವು, ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ, ಸ್ಥಿರಾಸ್ತಿ ಆಲೋಚನೆ ಹೆಚ್ಚಾಗುವುದು, ಸಂಗಾತಿಗೆ ಅನುಕೂಲ ಸಾಧ್ಯತೆ.
ಕನ್ಯಾ: ಹಣಕಾಸು ಮುಗ್ಗಟ್ಟು, ಸ್ನೇಹಿತರಿಂದ ಸಹಕಾರ, ಆತ್ಮೀಯರಿಂದ ಉತ್ತಮ ಸಲಹೆ, ಮೋಜು-ಮಸ್ತಿಗಾಗಿ ಮನಸ್ಸು, ನೀವಾಡುವ ಮಾತಿನಿಂದ ಅನರ್ಥ, ಮಕ್ಕಳ ವಿವಾಹಕ್ಕೆ ಅಡೆತಡೆ, ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ.
ತುಲಾ: ಶತ್ರುಗಳಿಂದ ತೊಂದರೆ, ಕುತಂತ್ರಕ್ಕೆ ಸಿಲುಕುವ ಸಾಧ್ಯತೆ, ಹಣಕಾಸು ಪರಿಸ್ಥಿತಿ ಚೇತರಿಕೆ, ಆದಾಯಕ್ಕಿಂತ ಖರ್ಚು ಹೆಚ್ಚು, ವಾಹನದಿಂದ ಅಧಿಕ ಖರ್ಚು, ದೇಹಾಲಸ್ಯ, ಕೆಲಸದಲ್ಲಿ ನಿರಾಸಕ್ತಿ.
ವೃಶ್ಚಿಕ: ನಾನಾ ರೀತಿಯ ಆಲೋಚನೆ, ನೆಮ್ಮದಿ ಇಲ್ಲದ ಜೀವನ, ಕೆಲಸ ಕಾರ್ಯಗಳಲ್ಲಿ ವಿಳಂಬ, ಅವಿವಾಹಿತರಿಗೆ ವಿವಾಹ ಯೋಗ, ಕುಟುಂಬದಲ್ಲಿ ಸಹಕಾರ, ಆತ್ಮೀಯರೊಂದಿಗೆ ಮಾತುಕತೆ, ಇಷ್ಟಾರ್ಥ ನೆರವೇರಿಕೆಗಾಗಿ ಪರಿಶ್ರಮ, ಆಸ್ತಿ ವಿಚಾರದಲ್ಲಿ ಕಲಹ.
ಧನಸ್ಸು: ಕುಟುಂಬದಲ್ಲಿ ನೆಮ್ಮದಿ ವಾತಾವರಣ, ಯತ್ನ ಕಾರ್ಯದಲ್ಲಿ ಪ್ರಗತಿ, ವ್ಯಾಪಾರ-ವ್ಯವಹಾರದಲ್ಲಿ ಅನುಕೂಲ, ಮಕ್ಕಳಿಗೆ ಅನಾರೊಗ್ಯ, ಉದ್ಯೋಗದಲ್ಲಿ ಕಿರಿಕಿರಿ, ಹಿತ ಶತ್ರುಗಳ ಕಾಟ, ಮಿಶ್ರ ಫಲ ಯೋಗ.
ಮಕರ: ಅಕ್ರಮ ಸಂಬಂಧಗಳಿಂದ ಸಂಕಷ್ಟಕ್ಕೆ ಸಿಲುಕುವಿರಿ, ಪ್ರಾಮಾಣಿಕತೆಯಿಂದ ಅಭಿವೃದ್ಧಿ, ಹಣಕಾಸು ಪರಿಸ್ಥಿತಿ ಅಲ್ಪ ಚೇತರಿಕೆ, ವ್ಯವಹಾರಿಕ ಒಪ್ಪಂದಗಳನ್ನು ಮುಂದೂಡಿ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಪತಿ-ಪತ್ನಿ ಮಧ್ಯೆ ವೈಮನಸ್ಸು, ನಂಬಿದ ಜನರಿಂದ ಮೋಸ.
ಕುಂಭ: ಪುಣ್ಯಕ್ಷೇತ್ರ ದರ್ಶನಕ್ಕೆ ಹಂಬಲ, ಗುರು ಹಿರಿಯರ ಭೇಟಿ, ಹಣಕಾಸು ಲಾಭ, ನೀವಾಡುವ ಮಾತಿನಿಂದ ಕಲಹ, ಮನಸಿನಲ್ಲಿ ಕೆಟ್ಟಾಲೋಚನೆ, ಕೆಲಸ ಕಾರ್ಯಗಳಲ್ಲಿ ಎಚ್ಚರಿಕೆ ಅಗತ್ಯ, ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿವಹಿಸಿ.
ಮೀನ: ಸ್ಥಿರಾಸ್ತಿ ವಿಚಾರದಲ್ಲಿ ಕಲಹ, ಹಣಕಾಸು ಸಮಸ್ಯೆ ಎದುರಾಗುವುದು, ಅಲ್ಪ ಆದಾಯ ಅಧಿಕವಾದ ಖರ್ಚು, ನೆಮ್ಮದಿ ಇಲ್ಲದ ಜೀವನ, ತೀರ್ಥಕ್ಷೇತ್ರ ದರ್ಶನಕ್ಕೆ ಮನಸ್ಸು, ದೂರ ಪ್ರಯಾಣ, ಮಾನಸಿಕ ನೆಮ್ಮದಿಗೆ ಭಂಗ,
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…