ಲಕ್ನೋ: ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಯಾದ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸುವುದಾಗಿ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಶನಿವಾರ ಹೇಳಿದ್ದಾರೆ.
ಬುಡಕಟ್ಟು ನಾಯಕರಾದ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸುವ ನಿರ್ಧಾರವನ್ನು ಬಹುಜನ ಸಮಾಜ ಪಕ್ಷವು “ಬುಡಕಟ್ಟು ಸಮುದಾಯವನ್ನು ನಮ್ಮ ಚಳುವಳಿಯ ಪ್ರಮುಖ ಭಾಗವೆಂದು ಗುರುತಿಸಿದೆ” ಎಂದು ಅವರು ಹೇಳಿದ್ದಾರೆ
ಪ್ರತಿಪಕ್ಷಗಳು ತನ್ನನ್ನು ಸಂಪರ್ಕಿಸಿಲ್ಲ ಎಂದ ಅವರು, ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮೊದಲ ಸಭೆಗೆ ಕೆಲವು ಆಯ್ದ ಪಕ್ಷಗಳನ್ನು ಮಾತ್ರ ಕರೆದಿದ್ದು ಶರದ್ ಪವಾರ್ ಕೂಡ ಬಿಎಸ್ಪಿಯನ್ನು ಚರ್ಚೆಗೆ ಕರೆಯಲಿಲ್ಲ ಎಂದು ದೂರಿದ್ದಾರೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…