ನವದೆಹಲಿ: ದೇಶದ ಪ್ರಥಮ ಪ್ರಜೆಯ ಆಯ್ಕೆಯ ಚುನಾವಣೆ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ್ಯಂತ ಸಂಸದರು, ಶಾಸಕರು ಮತ ಚಲಾಯಿಸುತ್ತಿದ್ದಾರೆ.
ದೇಶದ ಸುಮಾರು 4,800 ಚುನಾಯಿತ ಜನ ಪ್ರತಿನಿಧಿಗಳು 15ನೇ ರಾಷ್ಟ್ರಪತಿ ಆಯ್ಕೆ ಮಾಡಲು ಮತದಾನ ಮಾಡಲಿದ್ದು, ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಮತ್ತು ವಿಪಕ್ಷಗಳ ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ಕಣದಲ್ಲಿ ಇದ್ದಾರೆ.
ಇನ್ನು ಸಂಸತ್ ಭವನ ಹಾಗೂ ರಾಜ್ಯಗಳ ವಿಧಾನಸಭೆಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ಚುನಾವಣೆ ನಡೆಯಲಿದ್ದು, ಜುಲೈ 21 ರಂದು ಸಂಸತ್ ಭವನದಲ್ಲಿ ಮತ ಎಣಿಕೆ ನಡೆದು, ಜುಲೈ 25 ರಂದು ಮುಂದಿನ ರಾಷ್ಟ್ರಪತಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…