Featured

ರಾಷ್ಟ್ರಪತಿ ಚುನಾವಣೆ ಆರಂಭ ; ಪ್ರಧಾನಿ  ಸೇರಿದಂತೆ  ದೇಶಾದ್ಯಂತ ಸಂಸದರು, ಶಾಸಕರಿಂದ ಮತದಾನ – Vishwanews24

ರಾಷ್ಟ್ರಪತಿ ಚುನಾವಣೆ ಆರಂಭ ; ಪ್ರಧಾನಿ  ಸೇರಿದಂತೆ  ದೇಶಾದ್ಯಂತ ಸಂಸದರು, ಶಾಸಕರಿಂದ ಮತದಾನ

ನವದೆಹಲಿ: ದೇಶದ ಪ್ರಥಮ ಪ್ರಜೆಯ ಆಯ್ಕೆಯ ಚುನಾವಣೆ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ್ಯಂತ ಸಂಸದರು, ಶಾಸಕರು ಮತ ಚಲಾಯಿಸುತ್ತಿದ್ದಾರೆ.

ದೇಶದ ಸುಮಾರು 4,800 ಚುನಾಯಿತ ಜನ ಪ್ರತಿನಿಧಿಗಳು 15ನೇ ರಾಷ್ಟ್ರಪತಿ ಆಯ್ಕೆ ಮಾಡಲು ಮತದಾನ ಮಾಡಲಿದ್ದು, ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಮತ್ತು ವಿಪಕ್ಷಗಳ ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ಕಣದಲ್ಲಿ ಇದ್ದಾರೆ.

ಇನ್ನು ಸಂಸತ್ ಭವನ ಹಾಗೂ ರಾಜ್ಯಗಳ ವಿಧಾನಸಭೆಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ಚುನಾವಣೆ ನಡೆಯಲಿದ್ದು, ಜುಲೈ 21 ರಂದು ಸಂಸತ್ ಭವನದಲ್ಲಿ ಮತ ಎಣಿಕೆ ನಡೆದು, ಜುಲೈ 25 ರಂದು ಮುಂದಿನ ರಾಷ್ಟ್ರಪತಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Vishwa News 24

Recent Posts

ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆ ಭೀಕರ ರಸ್ತೆ ಅಪಘಾತ :  11 ಮಂದಿ ಸಾವು – vishwanews24

ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆಭೀಕರ ರಸ್ತೆ ಅಪಘಾತ :  11 ಮಂದಿ ಸಾವು ಥಾಣೆ: ವ್ಯಾನ್ ಹಾಗೂ…

12 hours ago

ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು – vishwanews24

ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು ಮೀನುಗಳ ಕೊರತೆಯಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕರಾವಳಿಯ ಮೀನುಗಾರರು ಮಂಗಳೂರು(ದಕ್ಷಿಣ ಕನ್ನಡ):…

14 hours ago

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ – vishwanews24

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ ಬೆಂಗಳೂರು: ಅದೇನು ಗ್ಯಾಂಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ…

15 hours ago

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕ – 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ – vishwanews24

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್ 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ ಕಾರ್ಕಳ: ಕಾರ್ಕಳದ…

15 hours ago

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ – vishwanews24

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ, ಎರಡು ವಾಹನ ವಶ ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ…

15 hours ago

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ – vishwanews24

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹಲವೆಡೆ ಇಂದು…

15 hours ago