ನವದೆಹಲಿ: ಬಿಜೆಪಿ ನೇತೃತ್ವದ ಎನ್ಡಿಎ ಮುಂಬರುವ ಚುನಾವಣೆಗೆ ರಾಷ್ಟ್ರಪತಿ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರ ಹೆಸರನ್ನು ಘೋಷಿಸಿದೆ.
ಬಿಜೆಪಿ ಹಿರಿಯ ಮುಖಂಡರಾದ ದ್ರೌಪದಿ ಮುರ್ಮು ಅವರು 2015-21ರ ಅವಧಿಯಲ್ಲಿ ಜಾರ್ಖಂಡ್ನ ರಾಜ್ಯಪಾಲರಾಗಿದ್ದರು. 16ನೇ ರಾಷ್ಟ್ರಪತಿ ಚುನಾವಣೆಯ ಎನ್ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.
ದ್ರೌಪದಿ ಮುರ್ಮು ಅವರು ಒಡಿಸ್ಸಾದ ಮಾಯರ್ಭಾಂಜ್ ಜಿಲ್ಲೆಯವರಾಗಿದ್ದಾರೆ. ಇವರು ಬುಡಕಟ್ಟು ಜನಾಂಗ ಮೂಲದ ಮಹಿಳೆಯಾಗಿದ್ದು, ಪಕ್ಷದ ನೇತೃತ್ವದಲ್ಲಿ ನಾನಾ ಸ್ಥಾನಗಳನ್ನು ಅಲಂಕರಿಸಿ ಸೇವೆ ಸಲ್ಲಿಸಿದ್ದಾರೆ.
ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…
ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…