ಕಾಪು : ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿದೆ.ಹೆದ್ದಾರಿ ನಡುವೆ ಮಳೆ ನೀರು ಹರಿಯಲು ಬಿಟ್ಟ ಪ್ರದೇಶದಲ್ಲಿ ದ್ವಿಚಕ್ರ ಸವಾರರ ಬೇಜವಾಬ್ದಾರಿ ಚಾಲನೆಯಿಂದ ಅಪಘಾತಗಳು ಸಂಭವಿಸುತ್ತಿವೆ. ಆ ಸ್ಥಳದಲ್ಲಿ ದ್ವಿಚಕ್ರ ವಾಹನಗಳು ಸಾಗಿಸದಂತೆ ಎರಡೂ ಕಡೆಗಳಲ್ಲಿ ಸಮರ್ಪಕವಾದ ಗ್ರಿಲ್ ಅಳವಡಿಸುವ ಕೆಲಸ ಇನ್ನೂ ನಡೆದಿಲ್ಲ.ಹಲವಾರು ಕಡೆಗಳಲ್ಲಿ 2 ಕಿಮೀ ದೂರದಲ್ಲಿ ತಿರುವು ನೀಡಲಾಗಿದ್ದು,ಬೈಕ್ ಸವಾರರು ಇಂದನ ಉಳಿಸಲು ಡಿವೈಡರ್ ನಡುವೆ ವಾಹನ ಸಾಗಿಸುವ ಮೂಲಕ ಅಪಘಾತಕ್ಕೀಡಾಗುತ್ತಾರೆ.ಈ ಬಗ್ಗೆ ಸಂಸದೆ ಶೋಭಾ ಕರಂದ್ಲಾಜೆ,ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಪ್ರಾನ್ಸಿಸ್, ನವಯುಗ ಕಂಪನಿ ಹಾಗು ಹೆದ್ದಾರಿ ಇಲಾಖೆಯ ಗಮನಕ್ಕೆ ತಂದಿದ್ದು, ಡೈವರ್ಷನ್ ಹಂತರವನ್ನು ಕಡಿತಗೊಳಿಸಿ ಪ್ರತೀ 1 ಕಿಮೀ ಹಂತರದಲ್ಲಿ ಡೈವರ್ಷನ್ ನೀಡುವಂತೆ ಮನವಿಯನ್ನು ಸಲ್ಲಿಸಿದ್ದೇವೆ ಎಂದು ಕಾಪು ಪುರಸಭೆ ನಾಮ ನಿರ್ದೇಶನ ಸದಸ್ಯ ಹರೀಶ್ ಕೆ ನಾಯಕ್ ತಿಳಿಸಿದ್ದಾರೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…