ಕಾಪು : ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿದೆ.ಹೆದ್ದಾರಿ ನಡುವೆ ಮಳೆ ನೀರು ಹರಿಯಲು ಬಿಟ್ಟ ಪ್ರದೇಶದಲ್ಲಿ ದ್ವಿಚಕ್ರ ಸವಾರರ ಬೇಜವಾಬ್ದಾರಿ ಚಾಲನೆಯಿಂದ ಅಪಘಾತಗಳು ಸಂಭವಿಸುತ್ತಿವೆ. ಆ ಸ್ಥಳದಲ್ಲಿ ದ್ವಿಚಕ್ರ ವಾಹನಗಳು ಸಾಗಿಸದಂತೆ ಎರಡೂ ಕಡೆಗಳಲ್ಲಿ ಸಮರ್ಪಕವಾದ ಗ್ರಿಲ್ ಅಳವಡಿಸುವ ಕೆಲಸ ಇನ್ನೂ ನಡೆದಿಲ್ಲ.ಹಲವಾರು ಕಡೆಗಳಲ್ಲಿ 2 ಕಿಮೀ ದೂರದಲ್ಲಿ ತಿರುವು ನೀಡಲಾಗಿದ್ದು,ಬೈಕ್ ಸವಾರರು ಇಂದನ ಉಳಿಸಲು ಡಿವೈಡರ್ ನಡುವೆ ವಾಹನ ಸಾಗಿಸುವ ಮೂಲಕ ಅಪಘಾತಕ್ಕೀಡಾಗುತ್ತಾರೆ.ಈ ಬಗ್ಗೆ ಸಂಸದೆ ಶೋಭಾ ಕರಂದ್ಲಾಜೆ,ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಪ್ರಾನ್ಸಿಸ್, ನವಯುಗ ಕಂಪನಿ ಹಾಗು ಹೆದ್ದಾರಿ ಇಲಾಖೆಯ ಗಮನಕ್ಕೆ ತಂದಿದ್ದು, ಡೈವರ್ಷನ್ ಹಂತರವನ್ನು ಕಡಿತಗೊಳಿಸಿ ಪ್ರತೀ 1 ಕಿಮೀ ಹಂತರದಲ್ಲಿ ಡೈವರ್ಷನ್ ನೀಡುವಂತೆ ಮನವಿಯನ್ನು ಸಲ್ಲಿಸಿದ್ದೇವೆ ಎಂದು ಕಾಪು ಪುರಸಭೆ ನಾಮ ನಿರ್ದೇಶನ ಸದಸ್ಯ ಹರೀಶ್ ಕೆ ನಾಯಕ್ ತಿಳಿಸಿದ್ದಾರೆ.
ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…
ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್ ಗಾಂಧಿ ಆರೋಪ ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ…
ಪಡುಬಿದ್ರಿ: ಪಾನ್ ಸ್ಟಾಲ್ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…
ಸುಳ್ಯ : ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿ ಬಂಧನ ಸುಳ್ಯ : ಕೌಟುಂಬಿಕ…
ಮೂಡುಬಿದಿರೆ: ಬೈಕಿಗೆ ಆಟೋ ರಿಕ್ಷಾ ಡಿಕ್ಕಿ ; ನಿವೃತ್ತ ಶಿಕ್ಷಕ ಜಿ ಕೆ ಭಟ್ ನಿಧನ ಮೂಡುಬಿದಿರೆ: ಪೇಟೆಯ ರತನ್…
ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣ ; ಪ್ರಮುಖ ಆರೋಪಿಯ ಬಂಧನ ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ…