ಕಾಪು : ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿದೆ.ಹೆದ್ದಾರಿ ನಡುವೆ ಮಳೆ ನೀರು ಹರಿಯಲು ಬಿಟ್ಟ ಪ್ರದೇಶದಲ್ಲಿ ದ್ವಿಚಕ್ರ ಸವಾರರ ಬೇಜವಾಬ್ದಾರಿ ಚಾಲನೆಯಿಂದ ಅಪಘಾತಗಳು ಸಂಭವಿಸುತ್ತಿವೆ. ಆ ಸ್ಥಳದಲ್ಲಿ ದ್ವಿಚಕ್ರ ವಾಹನಗಳು ಸಾಗಿಸದಂತೆ ಎರಡೂ ಕಡೆಗಳಲ್ಲಿ ಸಮರ್ಪಕವಾದ ಗ್ರಿಲ್ ಅಳವಡಿಸುವ ಕೆಲಸ ಇನ್ನೂ ನಡೆದಿಲ್ಲ.ಹಲವಾರು ಕಡೆಗಳಲ್ಲಿ 2 ಕಿಮೀ ದೂರದಲ್ಲಿ ತಿರುವು ನೀಡಲಾಗಿದ್ದು,ಬೈಕ್ ಸವಾರರು ಇಂದನ ಉಳಿಸಲು ಡಿವೈಡರ್ ನಡುವೆ ವಾಹನ ಸಾಗಿಸುವ ಮೂಲಕ ಅಪಘಾತಕ್ಕೀಡಾಗುತ್ತಾರೆ.ಈ ಬಗ್ಗೆ ಸಂಸದೆ ಶೋಭಾ ಕರಂದ್ಲಾಜೆ,ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಪ್ರಾನ್ಸಿಸ್, ನವಯುಗ ಕಂಪನಿ ಹಾಗು ಹೆದ್ದಾರಿ ಇಲಾಖೆಯ ಗಮನಕ್ಕೆ ತಂದಿದ್ದು, ಡೈವರ್ಷನ್ ಹಂತರವನ್ನು ಕಡಿತಗೊಳಿಸಿ ಪ್ರತೀ 1 ಕಿಮೀ ಹಂತರದಲ್ಲಿ ಡೈವರ್ಷನ್ ನೀಡುವಂತೆ ಮನವಿಯನ್ನು ಸಲ್ಲಿಸಿದ್ದೇವೆ ಎಂದು ಕಾಪು ಪುರಸಭೆ ನಾಮ ನಿರ್ದೇಶನ ಸದಸ್ಯ ಹರೀಶ್ ಕೆ ನಾಯಕ್ ತಿಳಿಸಿದ್ದಾರೆ.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…