Featured

ರಾಷ್ಟ್ರೀ ಯತೆಯನ್ನು ಉಳಿಸಿ,ಬೆಳೆಸಲು ಬಿಜೆಪಿಯಿಂದ ಮಾತ್ರ ಸಾಧ್ಯ: ನಿವೃತ್ತ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ;- vishwanews24

ರಾಷ್ಟ್ರೀ ಯತೆಯನ್ನು ಉಳಿಸಿ,ಬೆಳೆಸಲು ಬಿಜೆಪಿಯಿಂದ ಮಾತ್ರ ಸಾಧ್ಯ: ನಿವೃತ್ತ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ

ಕಾಪು: ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ / ನಿವೃತ್ತ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಕಾಪು ಪುರಸಭಾ ಚುನಾವಣೆಯ ಪ್ರಯುಕ್ತ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರಾವಳಿ ಮಾದರಿಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸುತ್ತಿದ್ದು ಎಲ್ಲಾ ಪಕ್ಷಗಳಿಗೂ ಪರ್ಯಾಯವಾಗಿ ಅಲ್ಲಿ ಬಿಜೆಪಿಬೆಳೆಯುತ್ತಿದೆ. ಅಲ್ಲಿನ ಹಲವು ಮಂದಿ ಐಎಎಸ್, ಐಪಿಎಸ್ಅಧಿಕಾರಿಗಳ ಸಹಿತವಾಗಿ ವಿವಿಧ ಅಧಿಕಾರಿಗಳು ಮತ್ತು ಮಾಜಿ ಶಾಸಕ,ಸಂಸದರ ಸಹಿತವಾಗಿ ನೂರಾರು ಮಂದಿ ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿದ್ದಾರೆ ಎಂದರು.


ಐಪಿಎಸ್ ವೃತ್ತಿಗೆ ರಾಜೀನಾಮೆ ನೀಡಿದ ರಾಷ್ಟ್ರೀಯತೆಯ ಬಗ್ಗೆ ಒಲವು ತೋರಿಸಿ ಬಿಜೆಪಿಗೆ ಸೇರಿದ್ದು, ರಾಷ್ಟ್ರೀ ಯತೆಯನ್ನು ಉಳಿಸ,ಬೆಳೆಸಲು ಬಿಜೆಪಿಯಿಂದ ಮಾತ್ರಾ ಸಾಧ್ಯ. ಬಿಜೆಪಿಯಲ್ಲಿ ಮಾತ್ರಾ ಸಂಘಟನಾತ್ಮಕ ವಿಚಾರಗಳು, ಹೊಸ ನಾಯಕರ ಸೃಷ್ಠಿ ಮತ್ತುಯುವಕರ ಬೆಂಬಲ ಪಡೆಯಲು ಸಾಧ್ಯವಿದೆ. ಅದಕ್ಕೇ ಅನುಗುಣವಾಗಿ ನರೇಂದ್ರ ಮೋದಿಯವರ ನೇತೃತ್ವವೂ ಬಿಜೆಪಿಗೆ ವಿಶೇಷಬಲವನ್ನು ತುಂಬಿದೆ. ಎಲ್ಲರೂ ಜೊತೆಗೂಡಿ ಬಿಜೆಪಿಯನ್ನು ಮತ್ತಷ್ಟು ಬಲಪಡಿಸೋಣ ಎಂದರು.


ಕೇAದ್ರ ಮತ್ತು ರಾಜ್ಯದಲ್ಲಿ ಡಬ್ಬಲ್ ಇಂಜಿನ್ ಮೋಡ್ನಲ್ಲಿ ಬಿಜೆಪಿ ನೇತೃತ್ವದ ಸರಕಾರ ಆಡಳಿತದಲ್ಲಿದ್ದು ಎರಡೂ ಸರಕಾರಕ್ಕೆ ಮತ್ತಷ್ಟುಬಲ ಬರಬೇಕಾದರೆ ಹಳ್ಳಿ ಹಳ್ಳಿಗಳಲ್ಲೂ ಬಿಜೆಪಿಗೆ ಅಧಿಕಾರ ದೊರಕಬೇಕಿದೆ. ಉಡುಪಿ ಜಿಲ್ಲೆಯಲ್ಲಿ ಎಲ್ಲಾ ಕಡೆಗಳಲ್ಲೂ ಬಿಜೆಪಿ ಆಡಳಿವಿದ್ದು, ಕಾಪು ಪುರಸಭೆಯಲ್ಲೂ ಬಿಜೆಪಿಗೆ ಅಧಿಕಾರ ದೊರಕಬೇಕಿದೆ. ಅಭ್ಯರ್ಥಿಗಳು ಯಾರೇ ಇರಲಿ, ಪಕ್ಷದ ಗೆಲುವೊಂದೇ ನಮ್ಮ
ಗುರಿ ಎಂಬ ಧ್ಯೇ ಯದೊಂದಿಗೆ ಕಾರ್ಯಕರ್ತರು ಹಗಲಿರುಳು ಶ್ರಮ ವಹಿಸಿ, ಬಿಜೆಪಿಯನ್ನು ಗೆಲ್ಲಿಸಬೇಕು ಎಂದರು.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

48 minutes ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

52 minutes ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

1 hour ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

1 hour ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

2 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago