Featured

ರಾಷ್ಟ್ರ ದ್ರೋಹಿಗಳಿಗೆ ಈ ರಾಷ್ಟ್ರದಲ್ಲಿ ಜಾಗವಿಲ್ಲ : ಬಿಜೆಪಿ ಅಭ್ಯರ್ಥಿ ಗೌತಮ್‌ ಗಂಭೀರ್‌ – Vishwanews24

ಹೊಸದಿಲ್ಲಿ: ರಾಷ್ಟ್ರ ದ್ರೋಹಿಗಳಿಗೆ ಈ ರಾಷ್ಟ್ರದಲ್ಲಿ ಜಾಗವಿಲ್ಲ. ನನಗೆ ಯಾವಾಗಲೂ ದೇಶ ಮೊದಲು. ಪ್ರಾಮಾಣಿಕತೆಯೇ ತಮ್ಮ ಅತಿದೊಡ್ಡ ಸದ್ಗುಣ ಎಂದು ಪೂರ್ವ ದಿಲ್ಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೌತಮ್‌ ಗಂಭೀರ್‌ ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಗೌತಮ್‌ ಗಂಭೀರ್‌, ದಿಲ್ಲಿಯ ಜನತೆ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದ್ದಾರೆ. ನಾನು ದಿಲ್ಲಿಯನ್ನು ಪ್ಯಾರಿಸ್‌, ಲಂಡನ್‌, ವಾಷಿಂಗ್ಟನ್‌ ಅಥವಾ ಟೋಕಿಯೋದಷ್ಟು ಸುಂದರವಾಗಿಸುತ್ತೇನೆ ಎಂಬ ಭರವಸೆಗಳನ್ನು ನೀಡುವುದಿಲ್ಲ. ದಿಲ್ಲಿಯ ಗುರುತನ್ನು ಬದಲಾಯಿಸುವುದಿಲ್ಲ , ರಾಷ್ಟ್ರ ದ್ರೋಹಿಗಳಿಗೆ ಈ ರಾಷ್ಟ್ರದಲ್ಲಿ ಜಾಗವಿಲ್ಲ. ನನಗೆ ಯಾವಾಗಲೂ ದೇಶ ಮೊದಲು ಎಂದು ಹೇಳಿದ್ದಾರೆ.
ಗಂಭೀರ್‌ ಅವರು ಎರಡು ವೋಟರ್‌ ಐಡಿಗಳನ್ನು ಹೊಂದಿದ್ದು, ಇದು ಅಪರಾಧವಾಗಿದೆ. ಹಾಗಾಗಿ ಅವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ, ಸ್ಪರ್ಧೆಯಿಂದ ಅನರ್ಹಗೊಳಿಸಬೇಕು ಎಂದು ಪೂರ್ವ ದಿಲ್ಲಿ ಕ್ಷೇತ್ರದ ಆಪ್‌ ಅಭ್ಯರ್ಥಿ ಅತೀಶಿ ಆರೋಪಕ್ಕೆ ಪ್ರತಿಕ್ರಿಯಿಸಿದ ಗಂಭೀರ್‌, ಮತದಾರನಾದ ನಂತರ ರಾಜೇಂದ್ರನಗರದಿಂದ ಮತ ಚಲಾಯಿಸುತ್ತಿದ್ದೇನೆ ಎಂದು ಸ್ಪಷ್ಟನೆ ನೀಡಿದರು.
Vishwa News 24

Recent Posts

ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ – vishwanews24

ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ ಬೆಳಗಾವಿ:…

3 hours ago

ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ – vishwanews24

ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ ಮಂಗಳೂರು: ನಗರದ ಕುಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ…

3 hours ago

ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ – vishwanews24

ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ ಬ್ರಹ್ಮಾವರ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ…

3 hours ago

ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್‌ಸ್ಟರ್ ಬಂಧನ ; ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು – vishwanews24

 ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್‌ಸ್ಟರ್ ಬಂಧನ ; ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು ಉಡುಪಿ:…

3 hours ago

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

2 days ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

2 days ago