Featured

ರಾಷ್ಟ್ರ ದ್ರೋಹಿಗಳಿಗೆ ಈ ರಾಷ್ಟ್ರದಲ್ಲಿ ಜಾಗವಿಲ್ಲ : ಬಿಜೆಪಿ ಅಭ್ಯರ್ಥಿ ಗೌತಮ್‌ ಗಂಭೀರ್‌ – Vishwanews24

ಹೊಸದಿಲ್ಲಿ: ರಾಷ್ಟ್ರ ದ್ರೋಹಿಗಳಿಗೆ ಈ ರಾಷ್ಟ್ರದಲ್ಲಿ ಜಾಗವಿಲ್ಲ. ನನಗೆ ಯಾವಾಗಲೂ ದೇಶ ಮೊದಲು. ಪ್ರಾಮಾಣಿಕತೆಯೇ ತಮ್ಮ ಅತಿದೊಡ್ಡ ಸದ್ಗುಣ ಎಂದು ಪೂರ್ವ ದಿಲ್ಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೌತಮ್‌ ಗಂಭೀರ್‌ ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಗೌತಮ್‌ ಗಂಭೀರ್‌, ದಿಲ್ಲಿಯ ಜನತೆ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದ್ದಾರೆ. ನಾನು ದಿಲ್ಲಿಯನ್ನು ಪ್ಯಾರಿಸ್‌, ಲಂಡನ್‌, ವಾಷಿಂಗ್ಟನ್‌ ಅಥವಾ ಟೋಕಿಯೋದಷ್ಟು ಸುಂದರವಾಗಿಸುತ್ತೇನೆ ಎಂಬ ಭರವಸೆಗಳನ್ನು ನೀಡುವುದಿಲ್ಲ. ದಿಲ್ಲಿಯ ಗುರುತನ್ನು ಬದಲಾಯಿಸುವುದಿಲ್ಲ , ರಾಷ್ಟ್ರ ದ್ರೋಹಿಗಳಿಗೆ ಈ ರಾಷ್ಟ್ರದಲ್ಲಿ ಜಾಗವಿಲ್ಲ. ನನಗೆ ಯಾವಾಗಲೂ ದೇಶ ಮೊದಲು ಎಂದು ಹೇಳಿದ್ದಾರೆ.
ಗಂಭೀರ್‌ ಅವರು ಎರಡು ವೋಟರ್‌ ಐಡಿಗಳನ್ನು ಹೊಂದಿದ್ದು, ಇದು ಅಪರಾಧವಾಗಿದೆ. ಹಾಗಾಗಿ ಅವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ, ಸ್ಪರ್ಧೆಯಿಂದ ಅನರ್ಹಗೊಳಿಸಬೇಕು ಎಂದು ಪೂರ್ವ ದಿಲ್ಲಿ ಕ್ಷೇತ್ರದ ಆಪ್‌ ಅಭ್ಯರ್ಥಿ ಅತೀಶಿ ಆರೋಪಕ್ಕೆ ಪ್ರತಿಕ್ರಿಯಿಸಿದ ಗಂಭೀರ್‌, ಮತದಾರನಾದ ನಂತರ ರಾಜೇಂದ್ರನಗರದಿಂದ ಮತ ಚಲಾಯಿಸುತ್ತಿದ್ದೇನೆ ಎಂದು ಸ್ಪಷ್ಟನೆ ನೀಡಿದರು.
Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

10 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

10 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

10 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

10 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

10 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

10 hours ago