ಮಂಗಳೂರಿನ ಭಯಸಿಂಹ ನಿರ್ದೇಶನದ ತುಳು ಸಿನೆಮಾವೊಂದು ನ್ಯೂಯಾರ್ಕ್ನಿಂದ ಸದ್ದು ಮಾಡುತ್ತಿದೆ.
ಚಿತ್ರದ ಹೆಸರು ‘ಪಡ್ಡಾಯಿ’. ಪಕ್ಕಾ ತುಳುನಾಡಿನ ಕಥೆಯೊಂದನ್ನು ಇಟ್ಟುಕೊಂಡು ಶೇಕ್ಸ್ಪಿಯರ್ನ ಪ್ರಸಿದ್ಧ ಕೃತಿ ಮ್ಯಾಕ್ಬೆತ್ ನಾಟಕದಿಂದ ಸ್ಫೂರ್ತಿ ಪಡೆದು ಈ ಚಿತ್ರವನ್ನು ಮಾಡಲಾಗಿದೆ. ತುಳುನಾಡಿನ ಮೊಗವೀರ ಸಮುದಾಯದ ಬದುಕು ಬವಣೆಯನ್ನು ಈ ಸಿನೆಮಾದ ಮೂಲಕ ವಿಭಿನ್ನವಾಗಿ ಕಟ್ಟಿಕೊಡಲಾಗಿದೆ. ಅದರಲ್ಲೂ ತುಳುನಾಡಿನ ನೇಮ, ಕೋಲ, ಯಕ್ಷಗಾನ ಸಹಿತ ಎಲ್ಲ ಪ್ರಕಾರಗಳು ಈ ಸಿನೆಮಾದಲ್ಲಿ ಹಾದುಹೋಗುತ್ತವೆ. ಹೀಗಾಗಿ ಪಕ್ಕಾ ತುಳುನಾಡಿನ ಕಥೆಯಾಧಾರಿತವಾಗಿ ಪಡ್ಡಾಯಿ ಮಾಡಲಾಗಿದೆ.
ನಿತ್ಯಾನಂದ ಪೈ ಸಿನೆಮಾ ನಿರ್ಮಿಸಿದ್ದು, ಕದ್ರಿ ಮಣಿಕಾಂತ್ ಸಂಗೀತದಲ್ಲಿ ಕೈ ಜೋಡಿಸಿದ್ದಾರೆ. ಮೇ 7ರಿಂದ 12ರವರೆಗೆ ನ್ಯೂಯಾರ್ಕ್ ಇಂಡಿಯನ್ ಫಿಲ್ಮ್ ಫೆಸ್ಟಿವಲ್ನಲ್ಲಿ ಪಡ್ಡಾಯಿ ಸಿನೆಮಾ ಪ್ರದರ್ಶನಕ್ಕೆ ಅವಕಾಶ ಪಡೆದಿದೆ.
ರಂಗಭೂಮಿಯಲ್ಲಿ ಬಹಳಷ್ಟು ಹೆಸರು ಪಡೆದ ಮೋಹನ್ ಶೇಣಿ, ಬಿಂದು ರಕ್ಷಿದಿ, ಗೋಪಿನಾಥ್ ಭಟ್, ಚಂದ್ರಹಾಸ್ ಉಳ್ಳಾಲ್, ಅವಿನಾಶ್, ಪ್ರಭಾಕರ ಕಾಪಿಕಾಡ್, ರವಿ ಭಟ್, ಸದಾಶಿವ, ಸಂತೋಷ್ ಶೆಟ್ಟಿ, ಶ್ರೀನಿಧಿ ಆಚಾರ್, ವಾಣಿ, ಮಲ್ಲಿಕಾ ಸೇರಿದಂತೆ ಹಲವು ಕಲಾವಿದರು ಚಿತ್ರದಲ್ಲಿದ್ದಾರೆ. ಕರಾವಳಿಯಲ್ಲಿ ಈ ಸಿನೆಮಾ ಯಾವಾಗ ರಿಲೀಸ್ ಎಂಬುದಕ್ಕೆ ಸದ್ಯಕ್ಕೆ ಉತ್ತರ ದೊರಕಿಲ್ಲ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…