ಹಾಸನ: ರಾಹುಲ್ ಗಾಂಧಿಯೇ ನಮ್ಮ ಪ್ರಧಾನಿ ಅಭ್ಯರ್ಥಿ. ಎಲ್ಲರ ತೀರ್ಮಾನದ ನಂತರವೇ ಆಯ್ಕೆಯಾಗಿದ್ದು, ಈ ಬಗ್ಗೆ ಚರ್ಚೆಯೇ ಬೇಡ ಎಂಬ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿ ಮಾಡಿದೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಜತೆ ಮೈತ್ರಿ ಸಾಧ್ಯವಿಲ್ಲ ಎಂದರು. ರಾಹುಲ್ ಮಾನಸ ಸರೋವರ ಯಾತ್ರೆ ಒಂದು ಉತ್ತಮ ಕೆಲಸ. ಯಾತ್ರೆಗೆ ನಾನು ಹೋಗಬೇಕು ಅಂದುಕೊಂಡಿದ್ದೆ. ಸಿದ್ದರಾಮಯ್ಯ ವಿದೇಶ ಪ್ರವಾಸವೂ ಸುಖಮಯವಾಗಿರಲಿ ಎಂದು ಹೇಳಿದರು.
ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ವಿಚಾರ ಕೇಂದ್ರ ಜನಸಾಮಾನ್ಯರ ಮೇಲೆ ಕಷ್ಟ ಹೊರಿಸಿದೆ. ರೂಪಾಯಿ ಮೌಲ್ಯ ಈಗಿನಷ್ಟು ಕೆಳಮಟ್ಟಕ್ಕೆ ಬಂದಿರಲಿಲ್ಲ. ಇದು ಜನರ ಮೇಲೆ ಸಾಕಷ್ಟು ಪರಿಣಾಮ ಬೀರಲಿದೆ. ಕೇಂದ್ರ ಸರ್ಕಾರ ಜಿಡಿಪಿ ಬಗ್ಗೆ ಮಾತಾಡುತ್ತೆ. ಕೇಂದ್ರವೇಕೆ ಒಂದು ಭಾಗದ ಹೊರೆ ಹೊರಬಾರದು? ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…