ಬೆಂಗಳೂರು, : ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ರಾಜೀನಾಮೆ ನೀಡಿದ್ದಾರೆ. ಅವರ ಮನಸ್ಸಿಗೆ ನೋವಾಗಿರಬಹುದು. ಹೀಗಾಗಿ ಪದತ್ಯಾಗ ಮಾಡಿರಬಹುದು. ಯಾರು ಏನೇ ಹೇಳಿದರೂ ರಾಹುಲ್ ಅವರಲ್ಲಿ ಹೋರಾಟದ ಮನೋಭಾವ ಇದೆ. ಮೋದಿಗಿಂತ ಹೆಚ್ಚು ಪ್ರಚಾರ ಅವರು ಮಾಡಿದ್ದಾರೆ. ಅವರು ಅಧ್ಯಕ್ಷ ಆದ ಮೇಲೆ ಹಲವಾರು ವಿಷಯ ಎತ್ತಿಕೊಂಡು ಹೋರಾಟ ಮಾಡಿದರು ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ತಿಳಿಸಿದ್ದಾರೆ.
ಕಾಂಗ್ರೆಸ್ ಸೋಲಿಗೆ ರಾಹುಲ್ ಗಾಂಧಿ ಕಾರಣ ಅಲ್ಲ. ಆದರೆ ಜನ ನರೇಂದ್ರ ಮೋದಿಗೆ ಆಶೀರ್ವಾದ ಮಾಡಿದರು. ಮೋದಿ ಅವರ ವರ್ಚಸ್ಸು ಕೆಳಗೆ ಹೋಗುತ್ತಿತ್ತು. ಪಕ್ಕದ ರಾಷ್ಟ್ರೀಯ ಮೇಲೆ ಯುದ್ದ ಮಾಡಿ ದೇಶ ರಕ್ಷಣೆ ಅಂತ ಮಾತನಾಡಿದ್ದಾರೆ. ಅದನ್ನ ಮಾಧ್ಯಮಗಳು ಹೆಚ್ಚು ತೋರಿಸಿದವರು ಇದರಿಂದ ಮೋದಿ ಪರ ಅಲೆ ಹೆಚ್ಚಾಯಿತು ಎಂದು ಹೇಳಿದರು.
ರಾಹುಲ್ ಗಾಂಧಿ ಯುವಕರಿದ್ದಾರೆ. ರಾಹುಲ್ ಟ್ವೀಟರ್ ನಲ್ಲಿ ರಾಜೀನಾಮೆ ಹಾಕಿರೋ ಬಗ್ಗೆ ಗೊತ್ತಿಲ್ಲ. ಎಂದು ತಿಳಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…