ಬೆಂಗಳೂರು, : ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ರಾಜೀನಾಮೆ ನೀಡಿದ್ದಾರೆ. ಅವರ ಮನಸ್ಸಿಗೆ ನೋವಾಗಿರಬಹುದು. ಹೀಗಾಗಿ ಪದತ್ಯಾಗ ಮಾಡಿರಬಹುದು. ಯಾರು ಏನೇ ಹೇಳಿದರೂ ರಾಹುಲ್ ಅವರಲ್ಲಿ ಹೋರಾಟದ ಮನೋಭಾವ ಇದೆ. ಮೋದಿಗಿಂತ ಹೆಚ್ಚು ಪ್ರಚಾರ ಅವರು ಮಾಡಿದ್ದಾರೆ. ಅವರು ಅಧ್ಯಕ್ಷ ಆದ ಮೇಲೆ ಹಲವಾರು ವಿಷಯ ಎತ್ತಿಕೊಂಡು ಹೋರಾಟ ಮಾಡಿದರು ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ತಿಳಿಸಿದ್ದಾರೆ.
ಕಾಂಗ್ರೆಸ್ ಸೋಲಿಗೆ ರಾಹುಲ್ ಗಾಂಧಿ ಕಾರಣ ಅಲ್ಲ. ಆದರೆ ಜನ ನರೇಂದ್ರ ಮೋದಿಗೆ ಆಶೀರ್ವಾದ ಮಾಡಿದರು. ಮೋದಿ ಅವರ ವರ್ಚಸ್ಸು ಕೆಳಗೆ ಹೋಗುತ್ತಿತ್ತು. ಪಕ್ಕದ ರಾಷ್ಟ್ರೀಯ ಮೇಲೆ ಯುದ್ದ ಮಾಡಿ ದೇಶ ರಕ್ಷಣೆ ಅಂತ ಮಾತನಾಡಿದ್ದಾರೆ. ಅದನ್ನ ಮಾಧ್ಯಮಗಳು ಹೆಚ್ಚು ತೋರಿಸಿದವರು ಇದರಿಂದ ಮೋದಿ ಪರ ಅಲೆ ಹೆಚ್ಚಾಯಿತು ಎಂದು ಹೇಳಿದರು.
ರಾಹುಲ್ ಗಾಂಧಿ ಯುವಕರಿದ್ದಾರೆ. ರಾಹುಲ್ ಟ್ವೀಟರ್ ನಲ್ಲಿ ರಾಜೀನಾಮೆ ಹಾಕಿರೋ ಬಗ್ಗೆ ಗೊತ್ತಿಲ್ಲ. ಎಂದು ತಿಳಿಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…