Featured

ರಾಹುಲ್‌ ಅವರೇ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಹಿಂದಿರುಗಬೇಕು : ಎಂ.ವೀರಪ್ಪ ಮೊಯ್ಲಿ -Vishwanews24

ರಾಹುಲ್‌ ಅವರೇ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಹಿಂದಿರುಗಬೇಕು : ಎಂ.ವೀರಪ್ಪ ಮೊಯ್ಲಿ -Vishwanews24

ಬೆಂಗಳೂರು,: “ಆಂತರಿಕವಾಗಿ ಚರ್ಚೆಯಾಗಬೇಕಿದ್ದ ಪಕ್ಷದ ಸಮಸ್ಯೆಗಳು ಸಾರ್ವಜನಿಕವಾಗಿ ಚರ್ಚೆಯಾಗುತ್ತಿದ್ದು, ಇದರಿಂದ ಪಕ್ಷದ ಕಾರ್ಯಕರ್ತರ ಮಾನಸಿಕ ಸ್ಥೈರ್ಯ ಕುಗ್ಗುತ್ತದೆ” ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಎಂ.ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಕೊವೀಡ್ ಲಸಿಕೆ ಪಡೆದುಕೊಂಡ ಕೃಷಿ ಸಚಿವ ಬಿ.ಸಿ ಪಾಟೀಲ್ -Vishwanews24

ಜಿ-23 ತಂಡದ ಸದಸ್ಯರು ಫೆ. 27ರಂದು ಕಾಶ್ಮೀರದಲ್ಲಿ ಸಮಾವೇಶ ನಡೆಸಿದ್ದು, ಇದಕ್ಕೆ ಮೊಯ್ಲಿ ಹಾಜರಾಗಿರಲಿಲ್ಲ. ಬಳಿಕ ಗೈರಾಗಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, “ನಾನು ಜಿ-23 ಗುಂಪಿನಿಂದ ದೂರ ಉಳಿಯುತ್ತಿದ್ದೇನೆ” ಎಂದರು.

ಇನ್ನು ಪಕ್ಷದಲ್ಲಿ ಆಗುವ ಭಿನ್ನಾಭಿಪ್ರಾಯಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು, “ರಾಹುಲ್‌ ಅವರೇ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಹಿಂದಿರುಗಬೇಕು” ಎಂದು ಆಗ್ರಹಿಸಿದ್ದಾರೆ.

ಮೋದಿಯವರು ನಿಜವಾದ ‘ಚೌಕಿದಾರ’ರಲ್ಲ , ಬದಲಿಗೆ ಜನಸಾಮಾನ್ಯರ ಪಾಲಿನ ‘ಕೆಟ್ಟ ಗ್ರಹಚಾರ’ :ದಿನೇಶ್ ಗುಂಡೂರಾವ್ -Vishwanews24

“ಸೋನಿಯಾ ಗಾಂಧಿ ಮತ್ತು ರಾಹುಲ್ ಅವರ ನಾಯಕತ್ವಕ್ಕೆ ಸವಾಲು ಎಂದು ವ್ಯಾಖ್ಯಾನಿಸಲಾಗಿದ್ದು, ಅವೆಲ್ಲವು ನಿಜವಲ್ಲ. ನಾವೆಲ್ಲರೂ ಅವರೊಂದಿಗೆ ಇದ್ದೇವೆ ಮತ್ತು ನಾವು ಅವರಿಗೆ ವಿರೋಧಿಯಲ್ಲ” ಎಂದು ಹೇಳಿದ್ದಾರೆ.

“ಜಮ್ಮುವಿನಲ್ಲಿ ನಡೆದ ಜಿ -23 ಸಭೆ ಇತ್ತೀಚೆಗೆ ರಾಜ್ಯಸಭಾ ಸದಸ್ಯರಾಗಿ ನಿವೃತ್ತರಾದ ಗುಲಾಮ್ ನಬಿ ಆಜಾದ್ ಅವರನ್ನು ಸನ್ಮಾನಿಸಲು ಆಯೋಜಿಸಲಾಗಿತ್ತು” ಎಂದು ತಿಳಿಸಿದ್ದಾರೆ.

ಮಂಗಳೂರು :ಐಷಾರಾಮಿ ಕಾರು ಮಾರಾಟ ಪ್ರಕರಣ : ಮತ್ತಿಬ್ಬರು ಪೊಲೀಸರ ಅಮಾನತು -Vishwanews24

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

15 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago