ಪಾಟ್ನಾ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೀಡಿದ ಭರವಸೆಗಳನ್ನು ಈಡೇರಿಸುತ್ತಾರೆ. ಅವರಿಗೂ ಒಂದುಅವಕಾಶ ಕೊಡಿ ಎಂದು ಕಾಂಗ್ರೆಸ್ ಮುಖಂಡ ಶತ್ರುಘ್ನ ಸಿನ್ಹಾ ಮತದಾರರಿಗೆ ಮನವಿ ಮಾಡಿದ್ದಾರೆ.
ಖಾಸಗಿ ವಾಹಿನಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಯವರು ರೈತರ ಸಾಲಮನ್ನಾ ಮಾಡುತ್ತಾರೆ. ನ್ಯಾಯ ಯೋಜನೆಯಿಂದ 25 ಕೋಟಿ ಜನರಿಗೆ ಅನುಕೂಲವಾಗಲಿದೆ. ಅವರು ಅಧಿಕಾರಕ್ಕೆ ಬಂದರೆ ಎಲ್ಲ ಭರವಸೆಗಳನ್ನು ಈಡೇರಿಸುತ್ತಾರೆ ಎಂದು ತಿಳಿಸಿದರು.
ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಮಮತಾ ಬ್ಯಾನರ್ಜಿ, ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಅರವಿಂದ್ ಕೇಜ್ರಿವಾಲ್ ಸೇರಿದಂತೆ ಅನೇಕ ನಯಕರು ತಮ್ಮ ಪಕ್ಷಕ್ಕೆ ಸೇರುವಂತೆ ಕೇಳಿಕೊಂಡಿದ್ದರು. ಇತ್ತ ಕಾಂಗ್ರೆಸ್ನಿಂದಲೂ ವಿಶೇಷ ಆಹ್ವಾನ ಬಂದಿತ್ತು. ಹೀಗಾಗಿ ಕಾಂಗ್ರೆಸ್ ಸೇರಿದ್ದೇನೆ ಎಂದು ಶತ್ರುಘ್ನ ಸಿನ್ಹಾಹೇಳಿದರು.
ಈ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಅವರು, ಕಳೆದ ಬಾರಿಯ ಸರ್ಕಾರ ಉದ್ಯೋಗ ಸೃಷ್ಟಿಸುವಲ್ಲಿ ವಿಫಲವಾಗಿದೆ. ಬೆಲೆ ಕಡಿಮೆ ಮಾಡುವಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…