Featured

ರಾಹುಲ್‌ ಗಾಂಧಿಯವರ ನಾಯಕತ್ವದಿಂದ ಕಾಂಗ್ರೆಸ್ ಪಕ್ಷಕ್ಕೆ ಹೊಸಚೈತನ್ಯ, ದೇಶದ ಜನತೆಯಲ್ಲಿ ಭರವಸೆ ಮೂಡಲಿದೆ : ಸಿದ್ದರಾಮಯ್ಯ -Vishwanews24

ದೇಶದ ಹಿತದೃಷ್ಟಿಯಿಂದ ರಾಹುಲ್‌ ಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನವನ್ನು ವಹಿಸಬೇಕೆಂಬುದು ನಮ್ಮೆಲ್ಲರ ಆಶಯ..

ಅವರ ನಾಯಕತ್ವದಿಂದ ಕಾಂಗ್ರೆಸ್ ಪಕ್ಷಕ್ಕೆ ಹೊಸಚೈತನ್ಯ, ದೇಶದ ಜನತೆಯಲ್ಲಿ ಭರವಸೆ ಮೂಡಲಿದೆ : ಸಿದ್ದರಾಮಯ್ಯ -Vishwanews24

ಬೆಂಗಳೂರು : ಕಾಂಗ್ರೆಸ್‌ ಪಕ್ಷದಲ್ಲಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆ ಆರಂಭವಾಗಿದ್ದು ದೇಶದ ಹಿತದೃಷ್ಟಿಯಿಂದ ರಾಹುಲ್‌ ಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನವನ್ನು ವಹಿಸಬೇಕೆಂಬುದು ನಮ್ಮೆಲ್ಲರ ಆಶಯ ಎಂದು ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ”ದೇಶದ ಹಿತದೃಷ್ಟಿಯಿಂದ ರಾಹುಲ್‌ ಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷಸ್ಥಾನವನ್ನು ವಹಿಸಬೇಕೆಂಬುದು ನಮ್ಮೆಲ್ಲರ ಆಶಯವಾಗಿದೆ. ರಾಹುಲ್ ಗಾಂಧಿ ಅವರ ನಾಯಕತ್ವದಿಂದ ಕಾಂಗ್ರೆಸ್ ಪಕ್ಷಕ್ಕೆ ಹೊಸಚೈತನ್ಯ, ಕಾರ್ಯಕರ್ತರಲ್ಲಿ ಹುರುಪು ಮತ್ತು ದೇಶದ ಜನತೆಯಲ್ಲಿ ಭರವಸೆ ಮೂಡಲಿದೆ” ಎಂದು ಹೇಳಿದ್ದಾರೆ.

ಹಾಗೆಯೇ ”ಶ್ರೀಮತಿ ಸೋನಿಯಾಗಾಂಧಿ ಮತ್ತು ಹಿರಿಯ ನಾಯಕರ ಅನುಭವಪೂರ್ಣ ಮಾರ್ಗದರ್ಶನದಲ್ಲಿ ರಾಹುಲ್‌ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ‌ ಪಕ್ಷವನ್ನು ಯಶಸ್ಸಿನ ಹಾದಿಯಲ್ಲಿ ಮುನ್ನಡೆಸುತ್ತಾರೆ ಎಂಬ ಸಂಪೂರ್ಣ ಭರವಸೆ ನನಗಿದೆ. ಇದು ಪಕ್ಷದ ಕೋಟ್ಯಂತರ ಕಾರ್ಯಕರ್ತರ ಆಶಯವೂ ಹೌದು” ಎಂದಿದ್ದಾರೆ.

 

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

19 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

20 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

21 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

21 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

21 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago