ಮೈಸೂರು,: ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ಚಾಮುಂಡೇಶ್ವರಿ ದರ್ಶನ ಪಡೆದರು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ನಂತರ ಮೊದಲ ಬಾರಿಗೆ ಕುಟುಂಬ ಸಮೇತರಾಗಿ ಬೆಟ್ಟಕ್ಕೆ ಬಂದ ಈಶ್ವರ ಖಂಡ್ರೆ ನಾಡ ಅಧಿದೇವತೆಗೆ ವಿಶೇಷ ಪೂಜೆ ಸಲ್ಲಿಸಿದರು.
ಪೂಜೆ ಸಲ್ಲಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಹುಲ್ ಗಾಂಧಿಯೇ ಮುಂದಿನ ಪ್ರಧಾನ ಮಂತ್ರಿ. 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ಬರುತ್ತದೆ.
ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ. ಅದರಲ್ಲಿ ಯಾವುದೇ ಅನುಮಾನಬೇಡ ಎಂದು ವಿಶ್ವಾಸವ್ಯಕ್ತಪಡಿಸಿದರು. ನಮ್ಮ ಪಕ್ಷದ ಅಧ್ಯಕ್ಷರು ನನ್ನ ಮೇಲೆ ನಂಬಿಕೆ ಇಟ್ಟು, ಈ ಸ್ಥಾನ ನೀಡಿದ್ದಾರೆ. ಎಚ್ಚರಿಕೆಯಿಂದ ಕಾರ್ಯನಿರ್ವಹಿಸುತ್ತೇನೆ.
ದುಷ್ಟ ಶಕ್ತಿಗಳ ಕಣ್ಣು ನಮ್ಮ ಪಕ್ಷದ ಮೇಲೆ ಬೀಳಬಾರದೆಂದು ಬೆಟ್ಟಕ್ಕೆ ಬಂದಿದ್ದು, ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದೇನೆ ಎಂದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…