ರಾಷ್ಟ್ರ ನ್ಯೂಸ್

ರಾಹುಲ್ ಗಾಂಧಿಗೆ ಏರ್ ಸ್ಟ್ರೈಕ್ ಏನು ಎನ್ನುವುದನ್ನು ತಿಳಿಯಲು ಅವರ ಕೊರಳಿಗೆ ಬಾಂಬ್ ಕಟ್ಟಿ ಬೇರೆ ದೇಶಕ್ಕೆ ಎಸೆಯಬೇಕು : ಬಿಜೆಪಿ ನಾಯಕಿ – Vishwanews24

ಮುಂಬೈ: ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರ ಕೊರಳಿಗೆ ಬಾಂಬ್ ಕಟ್ಟಿ ಹೊರಗೆಸೆಯಬೇಕೆಂದು ಮಹಾರಾಷ್ಟ್ರ ಬಿಜೆಪಿ ನಾಯಕಿ ಪಂಕಜ್ ಮುಂಡೆ ವಿವಾದ ಸೃಷ್ಟಿಸಿದ್ದಾರೆ.

ಮಹಾರಾಷ್ಟ್ರದ ಜಲ್ನಾ ಲೋಕಸಭಾ ಕ್ಷೇತ್ರದಲ್ಲಿ ಆಯೋಜಿಸಿದ್ದ ಬಿಜೆಪಿ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ದೇಶವನ್ನು ಭಯೋತ್ಪಾದನೆಯಿಂದ ಮುಕ್ತಗೊಳಿಸಲು ಶ್ರಮಿಸುತ್ತಿದ್ದಾರೆ. ಆದರೆ ಕೆಲ ವಿರೋಧಿಗಳು ಇದನ್ನು ಪ್ರಶ್ನಿಸುತ್ತಾರೆ ಹಾಗೂ ಸಾಕ್ಷಿ ಕೇಳುತ್ತಾರೆ ಎಂದು ಬಾಲಕೋಟ್ ಏರ್ ಸ್ಟ್ರೈಕ್ ದಾಳಿಗೆ ಸಾಕ್ಷಿ ಕೇಳುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ನಮ್ಮ ಯೋಧರ ಮೇಲೆ ದಾಳಿ ನಡೆದಾಗ ಪ್ರಧಾನಿ ಮೋದಿ ಅವರು ಸರ್ಜಿಕಲ್ ಸ್ಟ್ರೈಕ್ ನಡೆಸಿ ಉಗ್ರರನ್ನು ಮಟ್ಟಹಾಕಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅದಕ್ಕೆ ಸಾಕ್ಷಿ ಕೇಳುತ್ತಾರೆ. ಅದಕ್ಕೆ ಉತ್ತರವಾಗಿ ನಾನು ಹೇಳುವುದೇನೆಂದರೆ ರಾಹುಲ್ ಗಾಂಧಿ ಅವರ ಕೊರಳಿಗೆ ಬಾಂಬ್ ಕಟ್ಟಿ ಬೇರೆ ದೇಶಕ್ಕೆ ಎಸೆಯಬೇಕು. ಆಗ ಅವರಿಗೆ ಏರ್ ಸ್ಟ್ರೈಕ್ ಏನು ಎನ್ನುವುದು ತಿಳಿಯುತ್ತದೆ ಎಂದು ಹೇಳಿದರು.

Vishwa News 24

Recent Posts

ಕುಂದಾಪುರ: ಕಾಲೇಜಿಗೆಂದು ತೆರಳಿದ್ದ ಯುವಕ ನಾಪತ್ತೆ – vishwanews24

ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು…

2 days ago

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ – vishwanews24

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…

2 days ago

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ – vishwanews24

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…

2 days ago

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ – vishwanews24

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…

2 days ago

ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ – vishwanews24

ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ…

2 days ago

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು – vishwanews24

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…

2 days ago