ಬೆಂಗಳೂರು: ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷನಾಗಿ ಮೊಹಮ್ಮದ್ ನಲಪಾಡ್ ಅಧಿಕಾರ ಸ್ವೀಕರಿಸಿದ್ದಾರೆ. ಬಳಿಕ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ ಸಮುದಾಯದ ಗುರುಗಳು ವಿಶೇಷ ಪ್ರಾರ್ಥನೆ ಸಲ್ಲಿಸಿ ಕಚೇರಿ ಪೂಜೆ ನೆರವೇರಿಸಿದರು.
ಫೆಬ್ರವರಿ 10 ರಂದು ಅಧಿಕೃತವಾಗಿ ಅಧಿಕಾರ ಸ್ವೀಕಾರ ಮಾಡುತ್ತೇನೆ. ಎಲ್ಲಾ ಯುವಕರನ್ನು ಒಟ್ಟಾಗಿ ಕರೆದುಕೊಂಡು ಹೋಗುವ ಕೆಲಸ ಮಾಡುತ್ತೇನೆ. 2018ರಲ್ಲಿ ಆದ ತಪ್ಪು ಮತ್ತೆ ಆಗುವುದಿಲ್ಲ. ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡುವುದು ನಮ್ಮ ಗುರಿ ಎಂದು ಹೇಳಿದರು.
ಇದೇ ವೇಳೆ ನಲಪಾಡ್ ತಂದೆ ಹ್ಯಾರಿಸ್ ಅವರು ಮಾತನಾಡಿ, ದೇವರಿಗೆ ಕೃತಜ್ಞತೆ ಹೇಳುತ್ತೇನೆ. ತುಂಬಾ ಸಂತೋಷವಾಗುತ್ತಿದೆ. ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಗಟ್ಟಿ ಮಾಡಿದಾಗ ಇನ್ನು ಸಂತೋಷ ಆಗುತ್ತದೆ. ಯಾವುದೇ ರಾಜಕೀಯ ಮಾಡದೇ ಎಲ್ಲರನ್ನು ಒಟ್ಟಾಗಿ ಹೋಗಬೇಕು. ಯುವಕರನ್ನು ಒಟ್ಟಾಗಿ ತೆಗೆದುಕೊಂಡು ಹೋಗುವ ಕೆಲಸ ನಲಪಾಡ್ ಮಾಡುತ್ತಾನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…