ರಾಜ್ಯ ನ್ಯೂಸ್

ರಾಹುಲ್ ಗಾಂಧಿ ಅಪ್ರಬುದ್ಧ ನಾಯಕ: ಸಂಸದ ಪ್ರಹ್ಲಾದ್ ಜೋಷಿ

ದೇಶವನ್ನು ವಿಭಜಿಸಿದ ಕಾಂಗ್ರೆಸ್ ನಂತರ ಹಿಂದೂ ಮುಸ್ಲಿಂರನ್ನು ಡಿವೈಡ್ ಮಾಡಿತು‌. ಸದ್ಯ ಕರ್ನಾಟಕದಲ್ಲಿ ಒಂದು ಸಮಾಜವನ್ನು ಡಿವೈಡ್ ಮಾಡಲು ಹೊರಟಿದೆ ಎಂದು ಸಂಸದ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.

ರಾಹುಲ್ ಗಾಂಧಿ ಅತ್ಯಂತ ಅಪ್ರಬುದ್ಧ ನಾಯಕ. ಅಂಥಹ ಅಪ್ರಬುದ್ದ ನಾಯಕನನ್ನು ಕರೆತಂದು ಪ್ರಚಾರ ಮಾಡಿಸುತ್ತಿದ್ದಾರೆ. ಕೇವಲ ಅಲ್ಪ ಸಂಖ್ಯಾತರ ತುಷ್ಟೀಕರಣಕ್ಕಾಗಿ ಆರೆಸ್ಸೆಸ್‌ ಅನ್ನು ತೆಗಳುತ್ತಿದ್ದಾರೆ ಎಂದರು.

ರಾಹುಲ್‌ ಗಾಂಧಿಯವರೇ ನಿಮ್ಮ ಅಜ್ಜ, ಮುತ್ತಜ್ಜ, ನಿಮ್ಮ ತಂದೆ ಕೂಡಾ ಆರೆಸ್ಸೆಸ್‌ ಅನ್ನು ನಾಶ ಮಾಡಲು ಹೊರಟಿದ್ದರು. ಆದರೆ ಜನರೇ ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತಿದ್ದಾರೆ ಎಂದು ಜೋಷಿ ಹುಬ್ಬಳ್ಳಿಯಲ್ಲಿ ರಾಹುಲ್ ವಿರುದ್ಧ ವಾಗ್ದಾಳಿ ನಡೆಸಿದರು.

Vishwa News 24

Recent Posts

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

28 minutes ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

40 minutes ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

1 hour ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

1 hour ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

1 hour ago

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ – vishwanews24

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…

2 hours ago