Featured

ರಾಹುಲ್ ಗಾಂಧಿ ಅವರು ರಾಷ್ಟಮಟ್ಟದ ನಾಯಕರಾಗಿದ್ದು, ಅವರಲ್ಲಿ ಸ್ವಲ್ಪಮಟ್ಟಿಗೆ ಸ್ಥಿರತೆಯ ಕೊರತೆ ಕಾಣಿಸುತ್ತಿದೆ : ಶರದ್ ಪವಾರ್ -Vishwanews24

ರಾಹುಲ್ ಗಾಂಧಿ ಅವರು ರಾಷ್ಟಮಟ್ಟದ ನಾಯಕರಾಗಿದ್ದು, ಅವರಲ್ಲಿ ಸ್ವಲ್ಪಮಟ್ಟಿಗೆ ಸ್ಥಿರತೆಯ ಕೊರತೆ ಕಾಣಿಸುತ್ತಿದೆ : ಶರದ್ ಪವಾರ್ -Vishwanews24

ಪುಣೆ,: ರಾಹುಲ್ ಗಾಂಧಿ ಅವರು ರಾಷ್ಟಮಟ್ಟದ ನಾಯಕರಾಗಿದ್ದು, ಅವರಲ್ಲಿ ಸ್ವಲ್ಪಮಟ್ಟಿಗೆ ಸ್ಥಿರತೆಯ ಕೊರತೆ ಕಾಣಿಸುತ್ತಿದೆ ಎಂದು ಕಾಂಗ್ರೆಸ್‌ ಮಿತ್ರಪಕ್ಷದ ನಾಯಕ ಶರದ್ ಪವಾರ್‌ ಹೇಳಿದ್ದಾರೆ.

ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, “ರಾಹುಲ್ ಗಾಂಧಿ ಅವರು ರಾಷ್ಟಮಟ್ಟದ ನಾಯಕರಾಗಿದ್ದು ಅವರಿಗೆ ಕೊಂಚ ಸ್ಥಿರತೆಯ ಕೊರತೆ ಇದೆ” ಎಂದರು.

ಇನ್ನು ಒಬಾಮಾ ತಮ್ಮ ಆತ್ಮಚರಿತ್ರೆಯಲ್ಲಿ ರಾಹುಲ್ ಶಿಕ್ಷಕನನ್ನು ಮೆಚ್ಚಿಸಲು ಉತ್ಸುಕನಾಗಿರುವ ವಿದ್ಯಾರ್ಥಿಯಂತೆ ಕಾಣಿಸುತ್ತಾರೆ. ಆದರೆ, ವಿಷಯವನ್ನು ಕರಗತ ಮಾಡಿಕೊಳ್ಳುವ ಉತ್ಸಾಹ ಅವರಲ್ಲಿಲ್ಲ, ಎಂದು ಬರೆದುಕೊಂಡಿದ್ದ ವಿಚಾರವಾಗಿ ಮಾತನಾಡಿದ ಅವರು, “ಎಲ್ಲರ ದೃಷ್ಟಿಕೋನವನ್ನು ಒಪ್ಪಲೇಬೇಕು ಎಂಬ ಅಗತ್ಯವೇನೂ ಇಲ್ಲ, ನಮ್ಮ ದೇಶದ ನಾಯಕತ್ವದ ಬಗ್ಗೆ ನಾನು ಏನು ಬೇಕಾದರೂ ಹೇಳುತ್ತೇನೆ, ಆದರೆ ಬೇರೆ ದೇಶದ ನಾಯಕತ್ವದ ಬಗ್ಗೆ ಮಾತನಾಡುವುದಿಲ್ಲ. ಪ್ರತಿಯೊಬ್ಬರೂ ಆ ಮಿತಿಯನ್ನು ಕಾಯ್ದುಕೊಳ್ಳಬೇಕು” ಎಂದು ಹೇಳಿದ್ದಾರೆ.

“ನಾನು ಸೋನಿಯಾ ಗಾಂಧಿ ಮತ್ತು ಅವರ ಕುಟುಂಬದೊಂದಿಗೆ ಭಿನ್ನಾಭಿಪ್ರಾಯಗಳನ್ನು ಇರಬಹುದು, ಆದರೆ ಕಾಂಗ್ರೆಸ್ಸಿಗರಿಗೆ ಗಾಂಧಿ-ನೆಹರೂ ಕುಟುಂಬದ ಬಗ್ಗೆ ಪ್ರೀತಿಯ ಭಾವನೆ ಇದೆ” ಎಂದು ಹೇಳಿದ್ದಾರೆ.

Vishwa News 24

Recent Posts

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

3 hours ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

7 hours ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

8 hours ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

8 hours ago

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…

9 hours ago

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…

9 hours ago