ಸಿದ್ದರಾಮಯ್ಯನವರ ಹುಟ್ಟುಹಬ್ಬದ ಅಮೃತ ಮಹೋತ್ಸವಕ್ಕೆ ರಾಜ್ಯಕ್ಕೆ ಆಗಮಿಸಿದ ರಾಹುಲ್ ಗಾಂಧಿ ಚಿತ್ರದುರ್ಗದ ಶ್ರೀ ಮುರುಘಾ ಮಠಕ್ಕೆ ಭೇಟಿ ನೀಡಿದ್ದರು. ಈ ವೇಳೆ ಹೊಸಮುತ್ತು ಸ್ವಾಮಿಗಳು ಮಾತನಾಡುತ್ತಾ ರಾಹುಲ್ ಗಾಂಧಿ ಅವರೇ ನೀವು ಪ್ರಧಾನಿಯಾಗುತ್ತೀರಿ ಎಂದು ಹಾರೈಸಿದರು. ಇದೇ ವೇಳೆ ಮಾತನಾಡಿದ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಶಿವಮೂರ್ತಿ ಮುರುಘಾ ಶರಣರು, ನಮ್ಮ ಮಠಕ್ಕೆ ಯಾರು ಭೇಟಿ ನೀಡುತ್ತಾರೋ ಅವರು ಧನ್ಯರು’ ಎಂದರು.
ಮುರುಘಾ ಶ್ರೀಗಳೊಂದಿಗೆ ಮಾತನಾಡುವ ವೇಳೆ ರಾಹುಲ್ ಗಾಂಧಿಯವರು ಲಿಂಗಧಾರಣೆ ಕುರಿತು ಮಾಹಿತಿ ಕೇಳಿದರು. ಈ ವೇಳೆ ಶ್ರೀಗಳು, ರಾಹುಲ್ ಗಾಂಧಿಯವರಿಗೆ ಲಿಂಗ ಧಾರಣೆ ಮಾಡಿ ವಿಭೂತಿ ಹಚ್ಚಿ ಆಶೀರ್ವದಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಹುಲ್ ಜೊತೆಗಿದ್ದರು.
ಪ್ರವಾಹ ಪೀಡಿತ ಭಟ್ಕಳಕ್ಕೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಭೇಟಿ – Vishwanews24
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…
ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…