ಸಿದ್ದರಾಮಯ್ಯನವರ ಹುಟ್ಟುಹಬ್ಬದ ಅಮೃತ ಮಹೋತ್ಸವಕ್ಕೆ ರಾಜ್ಯಕ್ಕೆ ಆಗಮಿಸಿದ ರಾಹುಲ್ ಗಾಂಧಿ ಚಿತ್ರದುರ್ಗದ ಶ್ರೀ ಮುರುಘಾ ಮಠಕ್ಕೆ ಭೇಟಿ ನೀಡಿದ್ದರು. ಈ ವೇಳೆ ಹೊಸಮುತ್ತು ಸ್ವಾಮಿಗಳು ಮಾತನಾಡುತ್ತಾ ರಾಹುಲ್ ಗಾಂಧಿ ಅವರೇ ನೀವು ಪ್ರಧಾನಿಯಾಗುತ್ತೀರಿ ಎಂದು ಹಾರೈಸಿದರು. ಇದೇ ವೇಳೆ ಮಾತನಾಡಿದ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಶಿವಮೂರ್ತಿ ಮುರುಘಾ ಶರಣರು, ನಮ್ಮ ಮಠಕ್ಕೆ ಯಾರು ಭೇಟಿ ನೀಡುತ್ತಾರೋ ಅವರು ಧನ್ಯರು’ ಎಂದರು.
ಮುರುಘಾ ಶ್ರೀಗಳೊಂದಿಗೆ ಮಾತನಾಡುವ ವೇಳೆ ರಾಹುಲ್ ಗಾಂಧಿಯವರು ಲಿಂಗಧಾರಣೆ ಕುರಿತು ಮಾಹಿತಿ ಕೇಳಿದರು. ಈ ವೇಳೆ ಶ್ರೀಗಳು, ರಾಹುಲ್ ಗಾಂಧಿಯವರಿಗೆ ಲಿಂಗ ಧಾರಣೆ ಮಾಡಿ ವಿಭೂತಿ ಹಚ್ಚಿ ಆಶೀರ್ವದಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಹುಲ್ ಜೊತೆಗಿದ್ದರು.
ಪ್ರವಾಹ ಪೀಡಿತ ಭಟ್ಕಳಕ್ಕೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಭೇಟಿ – Vishwanews24
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…