Featured

ರಾಹುಲ್ ಗಾಂಧಿ ನಮ್ಮ ನಾಯಕ, ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದರೆ ಅವರೇ ಪ್ರಧಾನಿ :ಶಶಿ ತರೂರ್

ನವದೆಹಲಿ :ಉತ್ತಮ ಪ್ರಧಾನ ಮಂತ್ರಿಯನ್ನು ಆಯ್ಕೆ ಮಾಡುವ ಸಾಮಾರ್ಥ್ಯ ರಾಹುಲ್ ಗಾಂಧಿಗೆ ಇದೆ ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಶಶಿ ತರೂರ್ ಅಭಿಪ್ರಾಯಪಟ್ಟಿದ್ದಾರೆ.

2019ರ ಲೋಕಸಭೆ ಚುನಾವಣೆಯ ನಂತರವೇ ಕಾಂಗ್ರೆಸ್ ಮಿತ್ರ ಪಕ್ಷಗಳೊಂದಿಗೆ ಚರ್ಚಿಸಿ ಒಮ್ಮತದಿಂದ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು. ರಾಹುಲ್ ಗಾಂಧಿ ನಮ್ಮ ನಾಯಕ. ಅದರ ಅರ್ಥ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದರೆ ಅವರೇ ಪ್ರಧಾನಿ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಸಮ್ಮಿಶ್ರ ಸರ್ಕಾರ ರಚಿಸುವ ಪರಿಸ್ಥಿತಿ ನಿರ್ಮಾಣವಾದರೆ ಮಿತ್ರ ಪಕ್ಷಳೊಂದಿಗೆ ಚರ್ಚಿಸಿ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕಾಗುತ್ತದೆ ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತರೂರ್ ತಿಳಿಸಿದ್ದಾರೆ.

ದೇಶದಲ್ಲಿ ಕಾಂಗ್ರೆಸ್ ಒಂದೇ ಪರ್ಯಾಯ ಪಕ್ಷ ಎಂಬುದು ಇತ್ತೀಚಿನ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶದಿಂದ ಸ್ಪಷ್ಟವಾಗಿದೆ ಎಂದು ಮಾಜಿ ಕೇಂದ್ರ ಸಚಿವ ತಿಳಿಸಿದ್ದಾರೆ.

Vishwa News 24

Recent Posts

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

1 minute ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

9 minutes ago

ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ : 3 ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು – vishwanews24

ಪುತ್ತೂರು: ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…

24 minutes ago

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ – vishwanews24

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ ನವದೆಹಲಿ: ಎಲ್​ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ…

34 minutes ago

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು – vishwanews24

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…

45 minutes ago

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ – vishwanews24

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…

2 hours ago