ನವದೆಹಲಿ :ಉತ್ತಮ ಪ್ರಧಾನ ಮಂತ್ರಿಯನ್ನು ಆಯ್ಕೆ ಮಾಡುವ ಸಾಮಾರ್ಥ್ಯ ರಾಹುಲ್ ಗಾಂಧಿಗೆ ಇದೆ ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಶಶಿ ತರೂರ್ ಅಭಿಪ್ರಾಯಪಟ್ಟಿದ್ದಾರೆ.
2019ರ ಲೋಕಸಭೆ ಚುನಾವಣೆಯ ನಂತರವೇ ಕಾಂಗ್ರೆಸ್ ಮಿತ್ರ ಪಕ್ಷಗಳೊಂದಿಗೆ ಚರ್ಚಿಸಿ ಒಮ್ಮತದಿಂದ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು. ರಾಹುಲ್ ಗಾಂಧಿ ನಮ್ಮ ನಾಯಕ. ಅದರ ಅರ್ಥ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದರೆ ಅವರೇ ಪ್ರಧಾನಿ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಸಮ್ಮಿಶ್ರ ಸರ್ಕಾರ ರಚಿಸುವ ಪರಿಸ್ಥಿತಿ ನಿರ್ಮಾಣವಾದರೆ ಮಿತ್ರ ಪಕ್ಷಳೊಂದಿಗೆ ಚರ್ಚಿಸಿ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕಾಗುತ್ತದೆ ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತರೂರ್ ತಿಳಿಸಿದ್ದಾರೆ.
ದೇಶದಲ್ಲಿ ಕಾಂಗ್ರೆಸ್ ಒಂದೇ ಪರ್ಯಾಯ ಪಕ್ಷ ಎಂಬುದು ಇತ್ತೀಚಿನ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶದಿಂದ ಸ್ಪಷ್ಟವಾಗಿದೆ ಎಂದು ಮಾಜಿ ಕೇಂದ್ರ ಸಚಿವ ತಿಳಿಸಿದ್ದಾರೆ.
ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…
ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…
ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…
ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…
ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…
ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…