ನವದೆಹಲಿ :ಉತ್ತಮ ಪ್ರಧಾನ ಮಂತ್ರಿಯನ್ನು ಆಯ್ಕೆ ಮಾಡುವ ಸಾಮಾರ್ಥ್ಯ ರಾಹುಲ್ ಗಾಂಧಿಗೆ ಇದೆ ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಶಶಿ ತರೂರ್ ಅಭಿಪ್ರಾಯಪಟ್ಟಿದ್ದಾರೆ.
2019ರ ಲೋಕಸಭೆ ಚುನಾವಣೆಯ ನಂತರವೇ ಕಾಂಗ್ರೆಸ್ ಮಿತ್ರ ಪಕ್ಷಗಳೊಂದಿಗೆ ಚರ್ಚಿಸಿ ಒಮ್ಮತದಿಂದ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು. ರಾಹುಲ್ ಗಾಂಧಿ ನಮ್ಮ ನಾಯಕ. ಅದರ ಅರ್ಥ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದರೆ ಅವರೇ ಪ್ರಧಾನಿ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಸಮ್ಮಿಶ್ರ ಸರ್ಕಾರ ರಚಿಸುವ ಪರಿಸ್ಥಿತಿ ನಿರ್ಮಾಣವಾದರೆ ಮಿತ್ರ ಪಕ್ಷಳೊಂದಿಗೆ ಚರ್ಚಿಸಿ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕಾಗುತ್ತದೆ ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತರೂರ್ ತಿಳಿಸಿದ್ದಾರೆ.
ದೇಶದಲ್ಲಿ ಕಾಂಗ್ರೆಸ್ ಒಂದೇ ಪರ್ಯಾಯ ಪಕ್ಷ ಎಂಬುದು ಇತ್ತೀಚಿನ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶದಿಂದ ಸ್ಪಷ್ಟವಾಗಿದೆ ಎಂದು ಮಾಜಿ ಕೇಂದ್ರ ಸಚಿವ ತಿಳಿಸಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…