2019 ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಸುಲಭವಲ್ಲ , ಬಿಜೆಪಿಯನ್ನು ಸೋಲಿಸಲು ಏನು ಅಗತ್ಯವೋ ಅದೆಲ್ಲವನ್ನೂ ಮಾಡಬೇಕು. ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿಗೆ ಸೂಕ್ತ :ಸಿಎಂ ಹೆಚ್.ಡಿ. ಕುಮಾರಸ್ವಾಮಿ
ನವದೆಹಲಿ : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ವಿರೋಧ ಪಕ್ಷಗಳಿಂದ ಪ್ರಧಾನಿ ಅಭ್ಯರ್ಥಿಯಾಗಲು ಸಮರ್ಥ ನಾಯಕ ಎಂದು ಅಭಿಪ್ರಾಯಪಟ್ಟಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2014 ರಲ್ಲಿ ಇದ್ದಂಥ ರಾಜಕೀಯ ಸ್ಥಿತಿ ಈಗ ಇಲ್ಲ. 2019 ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಸುಲಭವಲ್ಲ. ಹೀಗಾಗಿ ದೇಶದ ಹಿತದೃಷ್ಟಿಯಿಂದ ಬಿಜೆಪಿಯೇತರ ಪಕ್ಷಗಳೆಲ್ಲ ಒಂದಾಗಬೇಕು. ಬಿಜೆಪಿಯನ್ನು ಸೋಲಿಸಲು ಏನು ಅಗತ್ಯವೋ ಅದೆಲ್ಲವನ್ನೂ ಮಾಡಬೇಕು ಎಂದಿದ್ದಾರೆ.
ನರೇಂದ್ರ ಮೋದಿ ಸರ್ಕಾರ ಕಳೆದ ನಾಲ್ಕು ವರ್ಷಗಳಲ್ಲಿ ಸಾಧಿಸಿದ್ದೇನು ಎಂದು ಪ್ರಶ್ನಿಸಿರುವ ಹೆಚ್ಡಿಕೆ, ಒಂದೇ ಪಕ್ಷದ ಸರ್ಕಾರಗಳಿಗಿಂತ ಸಮ್ಮಿಶ್ರ ಸರ್ಕಾರಗಳ ಕಾಲದಲ್ಲೇ ದೇಶದಲ್ಲಿ ಉತ್ತಮ ಅಭಿವೃದ್ಧಿ ಕಾರ್ಯಗಳಾಗಿವೆ ಎಂದರು.
ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…
ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…
ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…
ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…
ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…
ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…