Featured

ರಾಹುಲ್ ಗಾಂಧಿ ರಾಜೀನಾಮೆ ನಿರ್ಧಾರ : ಇಂತಹ ನಿರ್ಧಾರ ತೆಗೆದುಕೊಳ್ಳುವ ಧೈರ್ಯ ಕೆಲವರಿಗೆ ಮಾತ್ರ ಇರುತ್ತದೆ : ಪ್ರಿಯಾಂಕಾ ಗಾಂಧಿ -Vishwanews24

ನವದೆಹಲಿ: ಲೋಕಸಭೆ ಚುನಾವಣೆ ಹೀನಾಯ ಸೋಲಿನ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷಗಾದಿ ತೊರೆಯಲು ನಿರ್ಧರಿಸಿದ್ದ ರಾಹುಲ್ ಗಾಂಧಿ ಕೊನೆಗೂ ಯಾರ ಮನವೊಲಿಕೆಗೂ ಬಗ್ಗದೆ ರಾಜೀನಾಮೆ ನೀಡಿದ್ದಾರೆ. ರಾಹುಲ್​ರ ಈ ನಿರ್ಧಾರವನ್ನು ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಬೆಂಬಲಿಸಿದ್ದು, ಇಂತಹ ನಿರ್ಧಾರ ತೆಗೆದುಕೊಳ್ಳುವ ಧೈರ್ಯ ಕೆಲವರಿಗೆ ಮಾತ್ರ ಇರುತ್ತದೆ ಎಂದು ತಿಳಿಸಿದ್ದಾರೆ.

ರಾಹುಲ್​ ಗಾಂಧಿ ರಾಜೀನಾಮೆ ಕುರಿತು ಗುರುವಾರ ಬೆಳಗ್ಗೆ ಟ್ವೀಟ್​ ಮಾಡಿರುವ ಕಾಂಗ್ರೆಸ್​ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ, ರಾಹುಲ್​ ಗಾಂಧಿ ರಾಜೀನಾಮೆ ಪತ್ರದ ಟ್ವೀಟ್​ ಅನ್ನು ರೀಟ್ವೀಟ್​ ಮಾಡಿ ಕಾಂಗ್ರೆಸ್​ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡುವ ಧೈರ್ಯ ತೋರಿರುವ ರಾಹುಲ್​ ಗಾಂಧಿ ಬಗ್ಗೆ ಗೌರವವಿದೆ ಎಂದು ತಿಳಿಸಿದ್ದಾರೆ.

ರಾಜೀನಾಮೆ ನಿರ್ಧಾರದ ಜತೆಗೆ ರಾಹುಲ್ ನಾಲ್ಕು ಪುಟಗಳ ವಿದಾಯ ಪತ್ರವನ್ನೂ ಟ್ವಿಟ್ಟರ್​ನಲ್ಲಿ ಪ್ರಕಟಿಸಿದ್ದಾರೆ. ಪತ್ರದ ಮೊದಲ ಪುಟದಲ್ಲಿ ಸೋಲಿನ ಆತ್ಮಾವಲೋಕನದ ಬಗ್ಗೆ ಉಲ್ಲೇಖವಿದ್ದರೆ, ಮುಂದಿನ 3 ಪುಟಗಳಲ್ಲಿ ಬಿಜೆಪಿ, ಆರ್​ಎಸ್​ಎಸ್ ಮೋದಿಮಯವಾಗಿವೆ. ಚುನಾವಣೆ ಸೋಲಿಗೆ ಆಡಳಿತಾರೂಢ ಪಕ್ಷದ ಸರ್ವಾಧಿಕಾರ ಧೋರಣೆಯೇ ಕಾರಣ ಎಂದು ಕಿಡಿಕಾರಿದ್ದರು.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

8 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

8 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

9 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

9 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

9 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

10 hours ago