Featured

ರಾಹುಲ್ ಗಾಂಧಿ ರಾಜೀನಾಮೆ ನಿರ್ಧಾರ : ಇಂತಹ ನಿರ್ಧಾರ ತೆಗೆದುಕೊಳ್ಳುವ ಧೈರ್ಯ ಕೆಲವರಿಗೆ ಮಾತ್ರ ಇರುತ್ತದೆ : ಪ್ರಿಯಾಂಕಾ ಗಾಂಧಿ -Vishwanews24

ನವದೆಹಲಿ: ಲೋಕಸಭೆ ಚುನಾವಣೆ ಹೀನಾಯ ಸೋಲಿನ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷಗಾದಿ ತೊರೆಯಲು ನಿರ್ಧರಿಸಿದ್ದ ರಾಹುಲ್ ಗಾಂಧಿ ಕೊನೆಗೂ ಯಾರ ಮನವೊಲಿಕೆಗೂ ಬಗ್ಗದೆ ರಾಜೀನಾಮೆ ನೀಡಿದ್ದಾರೆ. ರಾಹುಲ್​ರ ಈ ನಿರ್ಧಾರವನ್ನು ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಬೆಂಬಲಿಸಿದ್ದು, ಇಂತಹ ನಿರ್ಧಾರ ತೆಗೆದುಕೊಳ್ಳುವ ಧೈರ್ಯ ಕೆಲವರಿಗೆ ಮಾತ್ರ ಇರುತ್ತದೆ ಎಂದು ತಿಳಿಸಿದ್ದಾರೆ.

ರಾಹುಲ್​ ಗಾಂಧಿ ರಾಜೀನಾಮೆ ಕುರಿತು ಗುರುವಾರ ಬೆಳಗ್ಗೆ ಟ್ವೀಟ್​ ಮಾಡಿರುವ ಕಾಂಗ್ರೆಸ್​ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ, ರಾಹುಲ್​ ಗಾಂಧಿ ರಾಜೀನಾಮೆ ಪತ್ರದ ಟ್ವೀಟ್​ ಅನ್ನು ರೀಟ್ವೀಟ್​ ಮಾಡಿ ಕಾಂಗ್ರೆಸ್​ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡುವ ಧೈರ್ಯ ತೋರಿರುವ ರಾಹುಲ್​ ಗಾಂಧಿ ಬಗ್ಗೆ ಗೌರವವಿದೆ ಎಂದು ತಿಳಿಸಿದ್ದಾರೆ.

ರಾಜೀನಾಮೆ ನಿರ್ಧಾರದ ಜತೆಗೆ ರಾಹುಲ್ ನಾಲ್ಕು ಪುಟಗಳ ವಿದಾಯ ಪತ್ರವನ್ನೂ ಟ್ವಿಟ್ಟರ್​ನಲ್ಲಿ ಪ್ರಕಟಿಸಿದ್ದಾರೆ. ಪತ್ರದ ಮೊದಲ ಪುಟದಲ್ಲಿ ಸೋಲಿನ ಆತ್ಮಾವಲೋಕನದ ಬಗ್ಗೆ ಉಲ್ಲೇಖವಿದ್ದರೆ, ಮುಂದಿನ 3 ಪುಟಗಳಲ್ಲಿ ಬಿಜೆಪಿ, ಆರ್​ಎಸ್​ಎಸ್ ಮೋದಿಮಯವಾಗಿವೆ. ಚುನಾವಣೆ ಸೋಲಿಗೆ ಆಡಳಿತಾರೂಢ ಪಕ್ಷದ ಸರ್ವಾಧಿಕಾರ ಧೋರಣೆಯೇ ಕಾರಣ ಎಂದು ಕಿಡಿಕಾರಿದ್ದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

7 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

8 hours ago