Categories: ಉಡುಪಿ

ರಾಹುಲ್ ಪೌರತ್ವ ವಿವಾದ : ಸೂಕ್ತ ದಾಖಲತಿಯೊಂದಿಗೆ ಉತ್ತರಿಸುವಂತೆ ಗೃಹ ಸಚಿವಾಲಯದಿಂದ ನೋಟೀಸ್ -Vishwanews24

ನವದೆಹಲಿ: ಬಿಜೆಪಿ ನಾಯಕ ಸುಬ್ರಹ್ಮಣ್ಯ ಸ್ವಾಮಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ರಾಹುಲ್ ಗಾಂಧಿ ಬ್ರಿಟಿಷ್ ಪ್ರಜೆಯೆಂದು ಆರೋಪಿಸಿ ಕೇಂದ್ರಕ್ಕೆ ದೂರು ಸಲ್ಲಿಸಿದ್ದರು. ಈ ಬಗ್ಗೆ ಗೃಹ ಸಚಿವಾಲಯ ರಾಹುಲ್ ಗಾಂಧಿಗೆ ಸೂಕ್ತ ದಾಖಲತಿಯೊಂದಿಗೆ ಉತ್ತರಿಸುವಂತೆ ನೋಟೀಸ್ ನೀಡಿದೆ.

ಏಳನೇ ಹಂತದ ಮತದಾನದಲ್ಲಿ ರಾಹುಲ್ ಗಾಂಧಿ ಅಮೇಠಿಯಲ್ಲಿ ಮತ್ತು ವಯನಾಡಿನಲ್ಕಿ ಸ್ಪರ್ಧಿಸುವ ಸಂದರ್ಭದಲ್ಲಿ ಕೇಂದ್ರ ಈ ನೋಟಿಸ್ ಹೊರಡಿಸಿ ಬಂದಿದೆ.

ರಾಹುಲ್ ಗಾಂಧಿ ಅವರು ಬ್ರಿಟಿಷ್ ಪ್ರಜೆಯ ಹಕ್ಕು ಪಡೆದುಕೊಂಡಿದ್ದು, ಆದರೆ ಭಾರತದಲ್ಲಿ ದ್ವಿಪೌರತ್ವಕ್ಕೆ ಅವಕಾಶವಿಲ್ಲ ಎಂದು ಸುಬ್ರಹ್ಮಣ್ಯಂ ಸ್ವಾಮಿ ದೂರಿದ್ದರು. 2003ರಲ್ಲಿ ಇಂಗ್ಲೆಂಡ್ ನಲ್ಲಿ ನೋಂದಣಿಯಾದ ಬ್ಯಾಕೊಪ್ಸ್ ಲಿಮಿಟೆಡ್ ಕಂಪನಿಯ ನಿರ್ದೇಶಕರು ಮತ್ತು ಕಾರ್ಯದರ್ಶಿಗಳಲ್ಲಿ ರಾಹುಲ್ ಗಾಂಧಿ ಕೂಡಾ ಒಬ್ಬರಾಗಿದ್ದು, ಇದರ ವಿಳಾಸ 51ನೇ ಸೌತ್ ಗೇಟ್ ಸ್ಟ್ರೀಟ್, ವಿಂಚೆಸ್ಟರ್, ಹ್ಯಾಂಪ್ ಶೈರ್ ಎಸ್ಒ23 9ಇಎಚ್ ಎಂದಿದೆ.

ಸುಬ್ರಹ್ಮಣ್ಯ ಸ್ವಾಮಿ ಮೊದಲ ಬಾರಿಗೆ ರಾಹುಲ್ ಗಾಂಧಿ ಮೇಲೆ 2015 ರಲ್ಲಿ ಆರೋಪ ಮಾಡಿದ್ದರು.

ಬಿಜೆಪಿಯ ಮುಖ್ತಾರ್ ಅಹ್ಮದ್ ನಕ್ವಿ ಪ್ರತಿಕ್ರಿಯಿಸಿ ಇದೊಂದು ಗಂಭೀರ ಪ್ರಕರಣವಾಗಿದ್ದು ಒಂದು ವೇಳೆ ಭಾರತದಲ್ಲಿ ಮತದಾನ  ಮಾಡಲು ಅಥವಾ ಸ್ಪರ್ಧಿಸಲು ಭಾರತೀಯ ಪ್ರಜೆಯಾಗಿರಬೇಕೆಂದು ಹೇಳಿಕೆ ನೀಡಿದ್ದಾರೆ.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

2 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

2 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

2 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

2 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

5 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

5 hours ago