Categories: ಉಡುಪಿ

ರಾಹುಲ್ ಪೌರತ್ವ ವಿವಾದ : ಸೂಕ್ತ ದಾಖಲತಿಯೊಂದಿಗೆ ಉತ್ತರಿಸುವಂತೆ ಗೃಹ ಸಚಿವಾಲಯದಿಂದ ನೋಟೀಸ್ -Vishwanews24

ನವದೆಹಲಿ: ಬಿಜೆಪಿ ನಾಯಕ ಸುಬ್ರಹ್ಮಣ್ಯ ಸ್ವಾಮಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ರಾಹುಲ್ ಗಾಂಧಿ ಬ್ರಿಟಿಷ್ ಪ್ರಜೆಯೆಂದು ಆರೋಪಿಸಿ ಕೇಂದ್ರಕ್ಕೆ ದೂರು ಸಲ್ಲಿಸಿದ್ದರು. ಈ ಬಗ್ಗೆ ಗೃಹ ಸಚಿವಾಲಯ ರಾಹುಲ್ ಗಾಂಧಿಗೆ ಸೂಕ್ತ ದಾಖಲತಿಯೊಂದಿಗೆ ಉತ್ತರಿಸುವಂತೆ ನೋಟೀಸ್ ನೀಡಿದೆ.

ಏಳನೇ ಹಂತದ ಮತದಾನದಲ್ಲಿ ರಾಹುಲ್ ಗಾಂಧಿ ಅಮೇಠಿಯಲ್ಲಿ ಮತ್ತು ವಯನಾಡಿನಲ್ಕಿ ಸ್ಪರ್ಧಿಸುವ ಸಂದರ್ಭದಲ್ಲಿ ಕೇಂದ್ರ ಈ ನೋಟಿಸ್ ಹೊರಡಿಸಿ ಬಂದಿದೆ.

ರಾಹುಲ್ ಗಾಂಧಿ ಅವರು ಬ್ರಿಟಿಷ್ ಪ್ರಜೆಯ ಹಕ್ಕು ಪಡೆದುಕೊಂಡಿದ್ದು, ಆದರೆ ಭಾರತದಲ್ಲಿ ದ್ವಿಪೌರತ್ವಕ್ಕೆ ಅವಕಾಶವಿಲ್ಲ ಎಂದು ಸುಬ್ರಹ್ಮಣ್ಯಂ ಸ್ವಾಮಿ ದೂರಿದ್ದರು. 2003ರಲ್ಲಿ ಇಂಗ್ಲೆಂಡ್ ನಲ್ಲಿ ನೋಂದಣಿಯಾದ ಬ್ಯಾಕೊಪ್ಸ್ ಲಿಮಿಟೆಡ್ ಕಂಪನಿಯ ನಿರ್ದೇಶಕರು ಮತ್ತು ಕಾರ್ಯದರ್ಶಿಗಳಲ್ಲಿ ರಾಹುಲ್ ಗಾಂಧಿ ಕೂಡಾ ಒಬ್ಬರಾಗಿದ್ದು, ಇದರ ವಿಳಾಸ 51ನೇ ಸೌತ್ ಗೇಟ್ ಸ್ಟ್ರೀಟ್, ವಿಂಚೆಸ್ಟರ್, ಹ್ಯಾಂಪ್ ಶೈರ್ ಎಸ್ಒ23 9ಇಎಚ್ ಎಂದಿದೆ.

ಸುಬ್ರಹ್ಮಣ್ಯ ಸ್ವಾಮಿ ಮೊದಲ ಬಾರಿಗೆ ರಾಹುಲ್ ಗಾಂಧಿ ಮೇಲೆ 2015 ರಲ್ಲಿ ಆರೋಪ ಮಾಡಿದ್ದರು.

ಬಿಜೆಪಿಯ ಮುಖ್ತಾರ್ ಅಹ್ಮದ್ ನಕ್ವಿ ಪ್ರತಿಕ್ರಿಯಿಸಿ ಇದೊಂದು ಗಂಭೀರ ಪ್ರಕರಣವಾಗಿದ್ದು ಒಂದು ವೇಳೆ ಭಾರತದಲ್ಲಿ ಮತದಾನ  ಮಾಡಲು ಅಥವಾ ಸ್ಪರ್ಧಿಸಲು ಭಾರತೀಯ ಪ್ರಜೆಯಾಗಿರಬೇಕೆಂದು ಹೇಳಿಕೆ ನೀಡಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

8 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

8 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

8 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

9 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

9 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

9 hours ago