Featured

ರಿಯಲ್ ಎಸ್ಟೇಟ್‍ನವರಿಗೆ ಲಾಭ : ನೋಡಿ ಇಂದಿನ ದಿನ ಭವಿಷ್ಯ -Vishwanews24

ರಿಯಲ್ ಎಸ್ಟೇಟ್‍ನವರಿಗೆ ಲಾಭ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಅನಗತ್ಯ ವಿಷಯಗಳ ಚರ್ಚೆ, ಅನಿರೀಕ್ಷಿತ ಧನ ಲಾಭ, ಶಾಂತಿ, ಶೀತ ಸಂಬಂಧ ರೋಗಗಳು, ಪ್ರಿಯ ಜನರ ಭೇಟಿ.

ವೃಷಭ: ಅತಿಯಾದ ನೋವು, ವಾಹನ ಅಪಘಾತ, ಮಂಗಳ ಕಾರ್ಯಗಳಲ್ಲಿ ಭಾಗಿ, ಇಲ್ಲ ಸಲ್ಲದ ಅಪವಾದ, ದುಃಖ ಪ್ರಸಂಗಗಳು.

ಮಿಥುನ: ರಿಯಲ್ ಎಸ್ಟೇಟ್‍ನವರಿಗೆ ಲಾಭ, ದಾನ ಧರ್ಮದಲ್ಲಿ ಆಸಕ್ತಿ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆ.

ಕಟಕ: ವಿವಾದಗಳಿಂದ ದೂರವಿರಿ, ಮಿತ್ರರಿಂದ ದ್ರೋಹ, ರೈತರಿಗೆ ಅಲ್ಪ ಲಾಭ, ಕುಟುಂಬ ಸೌಖ್ಯ, ಅಧಿಕ ತ್ತಿರುಗಾಟ.

ಸಿಂಹ: ಪರಿಶ್ರಮಕ್ಕೆ ತಕ್ಕ ವರಮಾನ, ಮಾನಸಿಕ ನೆಮ್ಮದಿ, ವ್ಯಸನ, ಉತ್ತಮ ಪ್ರಶಂಸೆ, ಆಲಸ್ಯ ಮನೋಭಾವ.

ಕನ್ಯಾ: ಅಧಿಕ ದ್ರವ್ಯ ಲಾಭ, ಪಾಲುದಾರಿಕೆಯ ಮಾತುಕತೆ, ಹಿರಿಯರ ಆಗಮನ, ಮನಸ್ಸಿನ ಮೇಲೆ ದುಷ್ಟ ಪರಿಣಾಮ.

ತುಲಾ: ಅವಕಾಶಗಳು ಕೈ ತಪ್ಪುವುದು, ನಾನಾ ರೀತಿಯ ಸಂಕಷ್ಟ, ಶತ್ರು ನಾಶ, ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿ.

ವೃಶ್ಚಿಕ: ನಿರೀಕ್ಷಿತ ಆದಾಯ, ಕಾರ್ಯ ವಿಘಾತ, ಟ್ರಾವೆಲ್ಸ್ ಉದ್ಯಮಿಗಳಿಗೆ ಲಾಭ, ದುಷ್ಟ ಚಿಂತನೆ, ಅಮೂಲ್ಯ ವಸ್ತುಗಳ ಖರೀದಿ.

ಧನಸ್ಸು: ಗುರಿ ಸಾಧಿಸಲು ಶ್ರಮಪಡುವಿರಿ, ವ್ಯವಹಾರದಲ್ಲಿ ಮೋಸ ಎಚ್ಚರ, ಹಿತ ಶತ್ರುಗಳ ಕಾಟ.

ಮಕರ: ನಿಮ್ಮ ಪ್ರಯತ್ನಗಳಿಗೆ ಉತ್ತಮ ಫಲ, ವಿದ್ಯಾಭ್ಯಾಸದಲ್ಲಿ ಉತ್ತಮ ಯಶಸ್ಸು, ಕೆಲಸ ಕಾರ್ಯಗಳಲ್ಲಿ ಮಂದಗತಿ, ಕೋಪ ಅನರ್ಥಕ್ಕೆ ಕಾರಣವಾಗುತ್ತೆ.

ಕುಂಭ: ಆತ್ಮೀಯರಲ್ಲಿ ಕಲಹ, ಅಪರಿಚಿತರಿಂದ ತೊಂದರೆ, ಸ್ವಂತ ಪರಿಶ್ರಮದಿಂದ ತೊಂದರೆ, ವಿಪರೀತ ವ್ಯಸನ.

ಮೀನ: ವಯುಕ್ತಿಕ ಕೆಲಸಗಳು ಕೈಗೂಡುವುದು, ಪರರಿಗೆ ಸಹಾಯ ಮಾಡುವಿರಿ, ವಿರೋಧಿಗಳಿಂದ ಕಿರುಕುಳ, ಅಕಾಲ ಭೋಜನ.

Vishwa News 24

Recent Posts

ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು -vishwanews24

ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…

15 seconds ago

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ -vishwanews24

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…

3 hours ago

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು -vishwanews24

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…

5 hours ago

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು -vishwanews24

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…

6 hours ago

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ -vishwanews24

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…

6 hours ago

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ -vishwanews24

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…

6 hours ago