ಬೆಂಗಳೂರು : ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರ ಇದೀಗ ದೇಶದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಕರಾವಳಿಯ ಭೂತಕೋಲದ ಆರಾಧನೆಯನ್ನು ಜನ ಕಣ್ತುಂಬಿಸಿಕೊಳ್ಳುತ್ತಿದ್ದಾರೆ. . ಈ ಮಧ್ಯೆ ಭೂತಕೋಲ ಹಿಂದೂ ಸಂಸ್ಕೃತಿ ಎಂದು ನಿರ್ದೇಶಕ ರಿಷಬ್ ಶೆಟ್ಟಿ ಹೇಳಿಕೆಯನ್ನು ನಟ ಚೇತನ್ ಕುಮಾರ್ ಅಲ್ಲಗಳೆದಿದ್ದಾರೆ.
ಕಾಂತಾರ ಕುರಿತು ಪ್ರತಿಕ್ರಿಯಿಸಿರುವ ನಟ ಚೇತನ್ ಅಹಿಂಸಾ.. ನಮ್ಮ ಕನ್ನಡದ ಚಲನಚಿತ್ರ `ಕಾಂತಾರ’ವು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿಯ ಸಂಗತಿ. ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದಾರೆ.
ಇದು ನಿಜವಲ್ಲ. ನಮ್ಮ ಪಂಬದ/ನಲಿಕೆ/ಪರವರ ಬಹುಜನ ಸಂಪ್ರದಾಯಗಳು, ವೈದಿಕ-ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತ ಹಿಂದಿನಿಂದ ಇರುವವು. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲೆಯಾಗಲಿ, ಅದರಾಚೆಯಾಗಲಿ, ಸತ್ಯ ಸಂಗತಿಗಳೊಂದಿಗೆ ತೋರಿಸಬೇಕೆಂದು ನಾವು ಕೇಳುತ್ತೇವೆ ಎಂದು ತಮ್ಮ ಫೇಸ್ಬುಕ್ ಪುಟದಲ್ಲಿ ಬರೆದುಕೊಂಡಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…