ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಡ್ಲೆ ಸಮುದ್ರ ತೀರದಲ್ಲಿ ನಡೆದಿದೆ.
ಮಹಾರಾಷ್ಟ್ರದ ಪುಣೆ ಮೂಲದ ಐಟಿ ಕಂಪನಿಯ ಉದ್ಯೋಗಿ ಜೀವನ್ ಭಟ್ಟರಾಯಿ (26) ರೀಲ್ಸ್ ಮಾಡಲು ಹೋಗಿ ಸಮುದ್ರದಲ್ಲಿ ಕಾಣೆಯಾಗಿದ್ದಾರೆ.
ಇದನ್ನೂ ಓದಿ:
ಐದು ಜನ ಸ್ನೇಹಿತರೊಂದಿಗೆ ಕುಮಟಾ ಭಾಗಕ್ಕೆ ಪ್ರವಾಸ ಬಂದಿದ್ದ ಯುವಕ ಖಾಸಗಿ ರೆಸಾರ್ಟ್ನಲ್ಲಿ ಮೂರು ದಿನದಿಂದ ತಂಗಿದ್ದರು. ಇಂದು ಚಕ್ ಔಟ್ ಮಾಡಬೇಕಿದ್ದ ಯುವಕ ಸ್ಬೇಹಿತರ ಜೊತೆ ಕಡ್ಲೆ ಸಮುದ್ರತೀರದಲ್ಲಿ ರೀಲ್ಸ್ ಮಾಡಲು ಹೋಗಿದ್ದಾರೆ. ಈ ವೇಳೆ ಜೀವನ್ ಸಮುದ್ರದಲ್ಲಿ ಇಳಿದಾಗ ಅಲೆಗಳ ಹೊಡೆತಕ್ಕೆ ಕೊಚ್ಚಿಹೋಗಿದ್ದಾನೆ.
ಇದನ್ನೂ ಓದಿ:
ಇನ್ನು ಕರಾವಳಿ ಕಾವಲುಪಡೆ, ಸ್ಥಳೀಯ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ಮುಂದುವರೆಸಿದ್ದು, ಈವರೆಗೂ ಜೀವನ್ ಪತ್ತೆಯಾಗಿಲ್ಲ. ಘಟನೆ ಸಂಬಂಧ ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…