ರೂಪಾಂತರಿ ಕೊರೊನಾ ವೈರಸ್ : ರಾಜ್ಯಕ್ಕೆ ಬಂದ ಮೂವರಲ್ಲಿ ಸೋಂಕು ದೃಢ : ಸಚಿವ ಸುಧಾಕರ್ -Vishwanews24
ರೂಪಾಂತರಿ ಕೊರೊನಾ ವೈರಸ್ : ರಾಜ್ಯಕ್ಕೆ ಬಂದ ಮೂವರಲ್ಲಿ ಸೋಂಕು ದೃಢ : ಸಚಿವ ಸುಧಾಕರ್ -Vishwanews24
ಕೊರೊನಾ ವೈರಾಣುವಿನ ರೂಪಾಂತರಗೊಂಡ ಪ್ರಬೇಧವನ್ನು ಪತ್ತೆ ಮಾಡಲು ಯು.ಕೆ.ನಿಂದ ರಾಜ್ಯಕ್ಕೆ ಮರಳಿದ್ದ ವ್ಯಕ್ತಿಗಳನ್ನು ನಿಮ್ಹಾನ್ಸ್ ನಲ್ಲಿ ಪರೀಕ್ಷೆಗೊಳಪಡಿಸಲಾಗಿತ್ತು. ಈ ಪೈಕಿ ಮೂವರಲ್ಲಿ ಹೊಸ ಪ್ರಬೇಧದ ಸೋಂಕು ದೃಢಪಟ್ಟಿದ್ದು. ಹೊಸ ಪ್ರಬೇಧದ ವೈರಸ್ ಹರಡದಂತೆ ತಡೆಯಲು ತಜ್ಞರೊಂದಿಗೆ ಚರ್ಚಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು.
— Dr Sudhakar K (@mla_sudhakar) December 29, 2020
ಬೆಂಗಳೂರು : ಆತಂಕಕ್ಕೆ ಕಾರಣವಾಗಿರುವ ರೂಪಾಂತರಿ ಕೊರೊನಾ ವೈರಸ್ ರಾಜ್ಯಕ್ಕೂ ಕಾಲಿಟ್ಟಿದೆ ಎಂದು ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸುಧಾಕರ್, ಕೊರೊನಾ ವೈರಾಣುವಿನ ರೂಪಾಂತರಗೊಂಡ ಪ್ರಬೇಧವನ್ನು ಪತ್ತೆ ಮಾಡಲು ಯು.ಕೆ.ನಿಂದ ರಾಜ್ಯಕ್ಕೆ ಮರಳಿದ್ದ ವ್ಯಕ್ತಿಗಳನ್ನು ನಿಮ್ಹಾನ್ಸ್ ನಲ್ಲಿ ಪರೀಕ್ಷೆಗೊಳಪಡಿಸಲಾಗಿತ್ತು. ಈ ಪೈಕಿ ಮೂವರಲ್ಲಿ ಹೊಸ ಪ್ರಬೇಧದ ಸೋಂಕು ದೃಢಪಟ್ಟಿದ್ದು. ಹೊಸ ಪ್ರಬೇಧದ ವೈರಸ್ ಹರಡದಂತೆ ತಡೆಯಲು ತಜ್ಞರೊಂದಿಗೆ ಚರ್ಚಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು.
