ಬೆಂಗಳೂರು : ಆತಂಕಕ್ಕೆ ಕಾರಣವಾಗಿರುವ ರೂಪಾಂತರಿ ಕೊರೊನಾ ವೈರಸ್ ರಾಜ್ಯಕ್ಕೂ ಕಾಲಿಟ್ಟಿದೆ ಎಂದು ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸುಧಾಕರ್, ಕೊರೊನಾ ವೈರಾಣುವಿನ ರೂಪಾಂತರಗೊಂಡ ಪ್ರಬೇಧವನ್ನು ಪತ್ತೆ ಮಾಡಲು ಯು.ಕೆ.ನಿಂದ ರಾಜ್ಯಕ್ಕೆ ಮರಳಿದ್ದ ವ್ಯಕ್ತಿಗಳನ್ನು ನಿಮ್ಹಾನ್ಸ್ ನಲ್ಲಿ ಪರೀಕ್ಷೆಗೊಳಪಡಿಸಲಾಗಿತ್ತು. ಈ ಪೈಕಿ ಮೂವರಲ್ಲಿ ಹೊಸ ಪ್ರಬೇಧದ ಸೋಂಕು ದೃಢಪಟ್ಟಿದ್ದು. ಹೊಸ ಪ್ರಬೇಧದ ವೈರಸ್ ಹರಡದಂತೆ ತಡೆಯಲು ತಜ್ಞರೊಂದಿಗೆ ಚರ್ಚಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು.
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…
ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…