ಚಿತ್ರದುರ್ಗ: ಬೆಂಗಳೂರಿನಲ್ಲಿ ಭೀಕರವಾಗಿ ಕೊಲೆಯಾದ ಚಿತ್ರದುರ್ಗದ ರೇಣುಕಸ್ವಾಮಿ ಕುಟುಂಬಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸಾಂಕೇತಿಕವಾಗಿ 5 ಲಕ್ಷ ರೂ. ಪರಿಹಾರ ನೀಡಿದೆ.
ಶನಿವಾರ ಮೃತ ರೇಣುಕಸ್ವಾಮಿ ಮನೆಗೆ ಭೇಟಿ ನೀಡಿದ ಮಂಡಳಿ ಪದಾಧಿಕಾರಿಗಳು, ಕಲಾವಿದರು ಪಾಲಕರಿಗೆ, ಪತ್ನಿಗೆ ಪ್ರತ್ಯೇಕವಾಗಿ ತಲಾ 2.5 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿ ಸಾಂತ್ವಾನ ಹೇಳಿದರು.
ಸುದ್ದಿಗಾರರೊಂದಿಗೆ ಮಂಡಳಿ ಅಧ್ಯಕ್ಷ ಎನ್.ಎಂ.ಸುರೇಶ್ ಮಾತನಾಡಿ, ಇದು ಸಾಂಕೇತಿಕವಷ್ಟೇ. ಶಾಶ್ವತ ಪರಿಹಾರಕ್ಕೂ ನಿರ್ಧಾರ ಕೈಗೊಳ್ಳಲಾಗುವುದು. ನಿರಂತರವಾಗಿ ಕುಟುಂಬದ ಕಷ್ಟ-ಕಾರ್ಪಣ್ಯಗಳಿಗೆ ಸ್ಪಂದಿಸುತ್ತೇವೆ ಎಂದು ಭರವಸೆ ನೀಡಿದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…