ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶ ನ್ ಹಾಗೂ ಸಹಚರರನ್ನು ರಾಜ್ಯದ ಬೇರೆ ಬೇರೆ ಜೈಲಿಗೆ ಸ್ಥಳಾಂತರಿಸುವ ಪ್ರಕ್ರಿಯೆ ಆರಂಭವಾಗಿದೆ. ಗುರುವಾರ ಬೆಳಗಿನ ಜಾವ ವೇಳೆಯೇ ದರ್ಶನ್ ಅವರನ್ನು ಬಳ್ಳಾರಿ ಜೈಲಿನತ್ತ ಕರೆದೊಯ್ಯಲಾಯಿತು.
ಪೊಲೀಸ್ ವಾಹನದಲ್ಲಿ ಬಿಗಿ ಭದ್ರತೆಯೊಂದಿಗೆ ದರ್ಶನ್ ಅವರನ್ನು ಕರೆದೊಯ್ಯಲಾಯಿತು. ಮಾರ್ಗದ ಪ್ರಮುಖ ಜಂಕ್ಷನ್ಗಳಲ್ಲಿ ಪೊಲೀಸ್ ಭದ್ರತೆ ಯನ್ನು ಕೂಡ ನಿಯೋಹಜಿಸಲಾಗಿತ್ತು.ಆರೋಪಿ ಖ್ಯಾತ ನಟನಾಗಿದ್ದ ಹಿನ್ನಲೆ ಮಾರ್ಗದ ಮಧ್ಯೆ ಅಭಿಮಾನಿಗಳು ದೌಡಯಿಸುವ ಸಾಧ್ಯತೆ ಇದೆ. ಹೀಗಾಗಿ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಕರೆದೊಯ್ಯಲಾಯಿತು ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಪರಪ್ಪನ ಅಗ್ರಹಾರದಿಂದ ಹೊರಟ ವಾಹನ ಮೇಕ್ರಿ ವೃತ್ತ, ಹೆಬ್ಬಾಳ ರಸ್ತೆ, ಯಲಹಂಕಮಾರ್ಗ ವಾಗಿ ಬಳ್ಳಾರಿಯತ್ತ ದರ್ಶನ್ ಅವರನ್ನು ಬಿಗಿ
ಭದ್ರತೆಯಲ್ಲಿ ಕರೆದೊಯ್ಯಲಾಯಿತು.ಉಳಿದ ವಿಚಾರಣಾಧೀನ ಕೈ ದಿಗಳನ್ನು ಮೈಸೂರು, ಶಿವಮೊಗ್ಗ, ಧಾರವಾಡ, ವಿಜಯಪುರ, ಕಲಬುರಗಿ, ಬೆಳಗಾವಿ ಕಾರಾಗೃಹಕ್ಕೆ ಕರೆದೊಯ್ಯಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…