ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶ ನ್ ಹಾಗೂ ಸಹಚರರನ್ನು ರಾಜ್ಯದ ಬೇರೆ ಬೇರೆ ಜೈಲಿಗೆ ಸ್ಥಳಾಂತರಿಸುವ ಪ್ರಕ್ರಿಯೆ ಆರಂಭವಾಗಿದೆ. ಗುರುವಾರ ಬೆಳಗಿನ ಜಾವ ವೇಳೆಯೇ ದರ್ಶನ್ ಅವರನ್ನು ಬಳ್ಳಾರಿ ಜೈಲಿನತ್ತ ಕರೆದೊಯ್ಯಲಾಯಿತು.
ಪೊಲೀಸ್ ವಾಹನದಲ್ಲಿ ಬಿಗಿ ಭದ್ರತೆಯೊಂದಿಗೆ ದರ್ಶನ್ ಅವರನ್ನು ಕರೆದೊಯ್ಯಲಾಯಿತು. ಮಾರ್ಗದ ಪ್ರಮುಖ ಜಂಕ್ಷನ್ಗಳಲ್ಲಿ ಪೊಲೀಸ್ ಭದ್ರತೆ ಯನ್ನು ಕೂಡ ನಿಯೋಹಜಿಸಲಾಗಿತ್ತು.ಆರೋಪಿ ಖ್ಯಾತ ನಟನಾಗಿದ್ದ ಹಿನ್ನಲೆ ಮಾರ್ಗದ ಮಧ್ಯೆ ಅಭಿಮಾನಿಗಳು ದೌಡಯಿಸುವ ಸಾಧ್ಯತೆ ಇದೆ. ಹೀಗಾಗಿ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಕರೆದೊಯ್ಯಲಾಯಿತು ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಪರಪ್ಪನ ಅಗ್ರಹಾರದಿಂದ ಹೊರಟ ವಾಹನ ಮೇಕ್ರಿ ವೃತ್ತ, ಹೆಬ್ಬಾಳ ರಸ್ತೆ, ಯಲಹಂಕಮಾರ್ಗ ವಾಗಿ ಬಳ್ಳಾರಿಯತ್ತ ದರ್ಶನ್ ಅವರನ್ನು ಬಿಗಿ
ಭದ್ರತೆಯಲ್ಲಿ ಕರೆದೊಯ್ಯಲಾಯಿತು.ಉಳಿದ ವಿಚಾರಣಾಧೀನ ಕೈ ದಿಗಳನ್ನು ಮೈಸೂರು, ಶಿವಮೊಗ್ಗ, ಧಾರವಾಡ, ವಿಜಯಪುರ, ಕಲಬುರಗಿ, ಬೆಳಗಾವಿ ಕಾರಾಗೃಹಕ್ಕೆ ಕರೆದೊಯ್ಯಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…